ದಕ್ಷಿಣಕನ್ನಡ: ಆಹಾರವನ್ನು ಹಿಂಬಾಲಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಆಹಾರವನ್ನು ತಿಂದು ಮನೆಯೊಂದರ ಪಕ್ಕದಲ್ಲೇ ಠಿಕಾಣಿ ಹೂಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಎಂಬಲ್ಲಿ ನಡೆದಿದೆ. ಮನೆ ಮಂದಿ ಎಷ್ಟೇ ಶ್ರಮಪಟ್ಟರೂ ಕಾಳಿಂದ ಸರ್ಪ ಜಾಗ ಬಿಟ್ಟು ಕದಲದೇ ಇದ್ದ ಕಾರಣ ಪುತ್ತೂರಿನ...
Read More
ಗ್ಯಾಂಗ್ ರೇಪ್ ಗೆ ಸಿದ್ಧತೆ ನಡೆಸಿದ್ದ ನಾಲ್ವರು ಯುವಕರ ತಂಡವನ್ನು ಬಂಧಿಸಿದ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.
ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಇದ್ದ ನಾಲ್ವರು ಯುವಕರ ತಂಡವನ್ನು ಮೂಡುಬಿದಿರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಬಂಧಿಸಲಾಗಿದ್ದು, ಈ ಮೂಲಕ ಸಂಭಾವ್ಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಪ್ರಕರಣವೊಂದು ಯಶಸ್ವಿಯಾಗಿ ತಪ್ಪಿಸಲಾಗಿದೆ. ಆರೋಪಿಗಳ ಸಿದ್ಧತೆ ಬಯಲು:ನಿಡ್ಡೋಡಿಯ ಮಹೇಶ, ಕಟೀಲು...
Read More
ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಹೆಬ್ರಿ: ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತರು ತಾಯಿ...
Read More

