ಕೋಲಾರದಲ್ಲಿ ಎಣ್ಣೆಗೆ ಸೈಡ್ಸ್ ವಿಚಾರವಾಗಿ ಜಗಳ – ಹೆಂಡತಿ ಮಕ್ಕಳ ಎದುರಲ್ಲೇ ಬಾರ್ ಕ್ಯಾಶಿಯರ್‌ನ ಹತ್ಯೆ

ಕೋಲಾರ : ಇತ್ತೀಚ್ಚಿಗೆ ಯಾವೆಲ್ಲ ಕಾರಣಕ್ಕೆ ಕೊಲೆ ನಡೆಯುತ್ತೆ ಎಂಬುದು ಗೊತ್ತಾಗಲ್ಲ,ಎಣ್ಣೆಗೆ ಸೈಡ್ಸ್ ನೀಡದಕ್ಕೆ ಹೆಂಡತಿ ಮಕ್ಕಳ ಎದುರಲ್ಲೇ ಚಾಕುವಿನಿಂದ ಚುಚ್ಚಿ ಬಾರ್ ಕ್ಯಾಶಿಯರ್ ನ್ನು ಯುವಕ ಕೊಂದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಲಕ್ಕೂರು ಗ್ರಾಮದಲ್ಲಿನಡೆದಿದೆ.

ಲಕ್ಕೂರು ಗ್ರಾಮದ ಅಶೋಕ ವೈನ್ಸ್ ಬಾರ್ ಕ್ಯಾಷಿಯರ್ ಹಾಸನ ಮೂಲದ ಕುಮಾರಸ್ವಾಮಿ (45) ಮೃತ ದುರ್ದೈವಿ .

ಸುಭಾಶ್ (30) ಕೊಲೆ ಮಾಡಿರುವ ಆರೋಪಿ.

ತಡರಾತ್ರಿ ಬಾರ್ ನಲ್ಲಿ ಮಿಕ್ಸಚರ್ ನೀಡದ ಹಿನ್ನೆಲೆ ಶುಭಾಶ್ ಕಿರಿಕ್ ಮಾಡಿದ್ದು ಬಾರ್ ಕ್ಲೋಸ್ ಮಾಡಿ ಮನೆಗೆ ತೆರಳುತ್ತಿದ್ದ ವೇಳೆ ಬಾರ್ ಕ್ಯಾಷಿಯರ್ ಕುಮಾರಸ್ವಾಮಿ ಮೇಲೆ ಮನೆ ಎದುರೆ ಹೆಂಡತಿ ಮಕ್ಕಳ ಮುಂದೆ ಮನಸೋ ಇಚ್ಛೆ ಚುಚ್ಚಿ ಕೊಲೆ ಮಾಡಿದ್ದಾನೆ. ಕೆಲವೇ ಗಂಟೆಗಳಲ್ಲಿ ಅರೋಪಿ ಸುಭಾಶ್ ನನ್ನು ಹೊಸಕೋಟೆಯಲ್ಲಿ ಬಂಧಿಸಿದ್ದು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?