ಪಣಂಬೂರಿನಲ್ಲಿ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಮೃತರು

ಮಂಗಳೂರು, ನ. 15; ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?