February 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿಶಾಸಕ ಅಶೋಕ್ ರೈ ಜೊತೆ ಮಾತುಕತೆ

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿಶಾಸಕ ಅಶೋಕ್ ರೈ ಜೊತೆ ಮಾತುಕತೆಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಕಾಲೇಜು ಡೀನ್ ಲೋಕೇಶ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈಗಾಗಲೇ ಮೆಡಿಕಲ್ ಕಾಲೇಜು ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ. ಕಟ್ಟಡ ನಿರ್ಮಾಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಡಾ. ಸತೀಶ್ ಖಾರ್ವಿಗೆ ಡಬಲ್ ಚಿನ್ನ — “ಕರ್ನಾಟಕದ ಬಲಿಷ್ಠ ಪುರುಷ 2026” ಗೌರವ

ಕುಂದಾಪುರ: Dr. Satish Kharvi ಅವರು POWERLIFTING INDIA ಮತ್ತು ಕೂಳೂರು ಸ್ಪೋರ್ಟ್ಸ್ ಪ್ರಮೋಟರ್ಸ್ ಸಂಯೋಜನೆಯಲ್ಲಿ, ಕರ್ನಾಟಕ ಪವರ್‌ಲಿಫ್ಟಿಂಗ್ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಪವರ್‌ಲಿಫ್ಟಿಂಗ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಮಾಸ್ಟರ್ಸ್ ಹಾಗೂ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧಾಕೂಟ – 2026ರಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಪೊಲೀಸರಿಂದ 11 ಮಂದಿ ಅಂತರಾಜ್ಯ ವಂಚಕರ ಬಂಧನ

ನೇಪಾಳವನ್ನು ಕೇಂದ್ರವಾಗಿಸಿಕೊಂಡು ಭಾರತೀಯರಿಗೆ ನೂರಾರು ಕೋಟಿ ರೂಪಾಯಿ ಹೂಡಿಕೆ ವಂಚನೆ (Investment Fraud) ಮಾಡುತ್ತಿದ್ದ ಅಂತರಾಷ್ಟ್ರೀಯ ಜಾಲವನ್ನು ಭೇದಿಸುವಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ವಿವಿಧ ರಾಜ್ಯಗಳ ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ನೂರಾರು ಕೋಟಿ ವಹಿವಾಟಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರಕರಣ ದಾಖಲಾದ 24 ಗಂಟೆಯೊಳಗೆ FIR ಆನ್‌ಲೈನ್‌ ಪ್ರತಿ ಪಡೆಯಲು ಆರೋಪಿಗೆ ಹಕ್ಕಿದೆ- ಸುಪ್ರೀಂ ಕೋರ್ಟ್‌

ಪ್ರಥಮ ವರ್ತಮಾನ ವರದಿ (ಎಫ್‌.ಐ.ಆರ್) ದಾಖಲಾದ 24 ಗಂಟೆಯೊಳಗೆ ಅದರ ಆನ್‌ಲೈನ್‌ ಪ್ರತಿಯನ್ನು ಪಡೆಯುವ ಹಕ್ಕು ಆರೋಪಿಗೆ ಇದೆ. ಇದು ಸುಪ್ರೀಂ ಕೋರ್ಟ್‌ ನೀಡಿದ ಮಹತ್ವದ ತೀರ್ಪು. ಈ ತೀರ್ಪಿನ ಬಗ್ಗೆ ಒಂದು ಟಿಪ್ಪಣಿ ಇಲ್ಲಿದೆ. “Youth Bar Association Vs Union of India” ಪ್ರಕರಣದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಶಕ್ಕೆ ಪಡೆದ ಕಾರು ಬಿಡಲು 40 ಸಾವಿರ ರೂ ಲಂಚಕ್ಕೆ ಬೇಡಿಕೆ ಆರೋಪ: ಪಿಎಸ್​ಐ ಅರೆಸ್ಟ್-

ವಶಕ್ಕೆ ಪಡೆದಿದ್ದ ಕಾರನ್ನು ಪೊಲೀಸರಿಂದ ಬಿಡಿಸಿಕೊಳ್ಳಲು ಕಾರು ಮಾಲೀಕನಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಪೊಲೀಸ್‌ ಸಬ್​ ಇನ್ಸ್​ಪೆಕ್ಟರ್​​ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತುಮಕೂರು ಜಿಲ್ಲಾ ಕನಾಟಕ ಲೋಕಾಯುಕ್ತ ಪೊಲೀಸ್‌ ಎಸ್ಪಿ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ. ಕಾರನ್ನು ಮಾಲೀಕರಿಗೆ ಹಿಂದಿರುಗಿಸಲು...
Read More