ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ “ವಜ್ರತೇಜಸ್ ” ತಂಡದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ವೀರಮಂಗಲ ನಿವಾಸಿ ಸತೀಶ್ ಕುಮಾರ್ ಅವರ ಮನೆಯವರು ಮನೆಯ ಆಧಾರಸ್ತಂಭ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದು, ಮನೆಯವರನ್ನು ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಸಹಾಯಧನ ನೀಡಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿಯಾದ ಶ್ರೀಧರ್ ತೆಂಕಿಲ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಲಿ ಹಾಗೂ ಬಜರಂಗದಳ ಗ್ರಾಮಾಂತರ ಪ್ರಖಂಡ ಗೋರಕ್ಷಾ ಪ್ರಮುಖರಾದ ಪ್ರದೀಪ್ ಅಜಲಡ್ಕ ಉಪಸ್ಥಿತರಿದ್ದರು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ನ್ಯೂಸ್ ಫೋಕಸ್
ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ “ವಜ್ರತೇಜಸ್ ” ತಂಡದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯಧನ ಹಸ್ತಾಂತರ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂತ್ರಾಲಯದಿಂದ ವಾಪಸ್ಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ; 44ರ ಹರೆಯದಲ್ಲಿ ಸಾವು
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ.
1 Minute
ರಾಜ್ಯ
ಸರಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಪ್ಪಲಿ–ಶೂ–ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಗಂಭೀರ ಆಕ್ಷೇಪ- ಸಮಗ್ರ ತನಿಖೆಗೆ SDMC ಸಮನ್ವಯ ಕೇಂದ್ರ ವೇದಿಕೆ(ರಿ.) ಆಗ್ರಹ