August 17, 2026

0 Minutes
ನ್ಯೂಸ್ ಕುಡ್ಲ

ಪುತ್ತೂರು: ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ ಪ್ಯಾಡ್‌, ಪ್ಯಾಂಪರ್ಸ್‌ ಸೇರಿದಂತೆ ಹಸಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೆಎಫ್‌ಸಿ ಬಳಿಕ ಮೆಕ್‌ಡೊನಾಲ್ಡ್ಸ್‌ಗೂ ಅಧಿಕಾರಿಗಳ ಆಹಾರ ಸುರಕ್ಷತಾ ಇಲಾಖೆ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಆಹಾರ ಸಂಸ್ಥೆಗಳ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ನಡೆಸುತ್ತಿರುವ ತಪಾಸಣಾ ಕಾರ್ಯಾಚರಣೆ ಭಾನುವಾರವೂ ಮುಂದುವರಿದಿದ್ದು, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವು ಪ್ರಮುಖ ಫಾಸ್ಟ್‌ಫುಡ್ ಸಂಸ್ಥೆಯಾದ ಮೆಕ್‌ಡೊನಾಲ್ಡ್ಸ್‌ನ ಕಿಚನ್‌ನಲ್ಲಿ ದಿಢೀರ್ ತಪಾಸಣೆ ನಡೆಸಿತು. ಡಾ. ಪ್ರವೀಣ್ ನೇತೃತ್ವದ ತಂಡವು ನಡೆಯುತ್ತಿರುವ ಜಾರಿ ಕಾರ್ಯಾಚರಣೆಯ ಭಾಗವಾಗಿ ಮೆಕ್‌ಡೊನಾಲ್ಡ್ಸ್‌ ಕಿಚನ್‌ನನ್ನು ಪರಿಶೀಲಿಸಿತು. ಈ...
Read More