August 23, 2026

0 Minutes
ಕ್ರೈಂ ನ್ಯೂಸ್

ಪುತ್ತೂರು: ಅಕ್ರಮ ಜಾನುವಾರು ಸಾಗಾಟ- ವಾಹನ ಸಹಿತ ಆರೋಪಿಯ ಬಂಧನ

ಪುತ್ತೂರು: ಪುತ್ತೂರಿನ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪಿಎಸ್‌ಐ ಸುರೇಶ್‌ ಸಿ.ಟಿ. ಅವರು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಪುತ್ತೂರು ಚಿಕ್ಕ ಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19 D 0948...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

“‘Sanjeeva Matandoor’ ಹೆಸರಿನ ಫೇಸ್ಬುಕ್ ಖಾತೆಯಿಂದ ಬಂದ್‌ಗೆ ಕರೆ: ಪ್ರಕರಣ ದಾಖಲು”

ಪುತ್ತೂರು: ದರ್ಬೆಯಲ್ಲಿ ಆ.21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವಂತಹ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ‘Sanjeeva Matandoor’ ಹೆಸರಿನ ಫೇಸ್ಬುಕ್ ಖಾತೆಯಿಂದ ಬಂದ್‌ಗೆ ಕರೆ ನೀಡಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದರ್ಬೆ ಗಲಾಟೆ ಪ್ರಕರಣ: ಬಂದ್‌ಗೆ ಕರೆ, ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಆರೋಪ — ವ್ಯಕ್ತಿ ವಿರುದ್ಧ ಪ್ರಕರಣ

ಪುತ್ತೂರು: ಪುತ್ತೂರಿನ ದರ್ಬೆ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದರ್ಬೆ ಗಲಾಟೆಗೆ ಕೋಮು ಬಣ್ಣ ಹಚ್ಚಿದರೆ ಎಫ್‌ಐಆರ್: ಎಸ್‌ಪಿ ಅರುಣ್ ಕೆ ಎಚ್ಚರಿಕೆ

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಆ.21ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಕೆಲವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದ್ದು, ಧರ್ಮದ ಆಧಾರದ ಮೇಲೆ ಅಥವಾ ಸಾರ್ವಜನಿಕ ಒತ್ತಡದ ಮೇಲೆ ಪ್ರಕರಣ ದಾಖಲಿಸುವುದಿಲ್ಲ, ಸಾಕ್ಷಾಧಾರದ ಆಧಾರದಲ್ಲಿ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ- ಪಿಕಪ್ ನಲ್ಲಿ ಮೂರು ಜಾನುವಾರುಗಳ ಸಾಗಾಟ ಪತ್ತೆ..!!

ಪುತ್ತೂರು: ನಸುಕಿನ ಜಾವ ಪಿಕಪ್ ಜೀಪಿನಲ್ಲಿ ಮೂರು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಚಿಕ್ಕ ಮುಡ್ನೂರು ಜಿಡೆಕಲ್ಲಿನಲ್ಲಿ ನಡೆದಿದೆ. ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ಲಭಿಸಿದ್ದು, ಮಾಹಿತಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ದರ್ಬೆ ಗಲಾಟೆ ಪ್ರಕರಣ- ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರಿನ ದರ್ಬೆಯಲ್ಲಿ ಆಗಸ್ಟ್ 21ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಲ್ಲೆ, ಬೆದರಿಕೆ ಹಾಗೂ ಪರಿಸ್ಥಿತಿ ನಿಯಂತ್ರಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ. ಸುಳ್ಯದ ಜಾಲ್ಸೂರಿನ ನಿವಾಸಿ ಫಾತಿಮತ್ ಮಿಸ್ವಾನ (32) ನೀಡಿದ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ಪೋಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳನ್ನು ಎರಡು ದಿನಗಳೊಳಗೆ ಬಂಧಿಸಬೇಕೆಂದು- ವಿಶ್ವಹಿಂದೂ ಪರಿಷತ್

ಪುತ್ತೂರಿನ ದರ್ಬೆಯಲ್ಲಿ ನಡೆದ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಪೋಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳನ್ನು ಎರಡು ದಿನಗಳೊಳಗೆ ಬಂಧಿಸಬೇಕೆಂದು ವಿಶ್ವಹಿಂದೂ ಪರಿಷತ್ ಪೋಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಶ್ವಹಿಂದೂ ಪರಿಷತ್ ನ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಜೆರಾಕ್ಸ್ ಅಂಗಡಿಯಲ್ಲಿ ನಡೆದಿರುವುದು ಗ್ರಾಹಕ ಮತ್ತು...
Read More