August 2026

0 Minutes
ನ್ಯೂಸ್ ಫೋಕಸ್

ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿ ವೃದ್ಧೆ ಆತ್ಮಹತ್ಯೆ..!!

ಶಂಕರನಾರಾಯಣ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆಯೊಬ್ಬರು ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಿರಿಜಮ್ಮ ಶೆಡ್ತಿ (82) ಎಂದು ಗುರುತಿಸಲಾಗಿದೆ. ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮನೆಯಲ್ಲೇ ಇರುತ್ತಿದ್ದರು. ಆಗಸ್ಟ್ 12ರಂದು ಬೆಳಿಗ್ಗೆ 7:45ರ ಸುಮಾರಿಗೆ...
Read More
0 Minutes
ನ್ಯೂಸ್ ಕುಡ್ಲ

ಮುಳಿಯ ಪ್ರತಿಷ್ಠಾನದಿಂದ “ಧನಾತ್ಮಕ ಪೋಷಕತ್ವ” ಆನ್‌ಲೈನ್ ಕಾರ್ಯಕ್ರಮ

ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್ ಮೂಲಕ ನಡೆಯಲಿದೆ. ಪೋಷಕರು ಮತ್ತು ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ನಟ, ಚಿಂತಕ...
Read More
0 Minutes
ಕ್ರೈಂ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ...
Read More
0 Minutes
ಕ್ರೈಂ ನ್ಯೂಸ್

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಕೃತ್ಯಕ್ಕೆ ಹಣಕಾಸು ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ಕಾಪು: ಮುದರಂಗಡಿಯ ಸೈಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ‘ಪ್ರಿನ್ಸ್ ಎಂಟರ್‌ಪ್ರೈಸಸ್’ ಮಾಲಕ ಡೇವಿಡ್ ಡಿಸೋಜಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಶಿರ್ವ ಠಾಣಾ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳನ್ನು ಆಗಸ್ಟ್ 12ರಂದು ಬಂಧಿಸಿದ್ದಾರೆ. ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ...
Read More
0 Minutes
ರಾಜ್ಯ

ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ 1 ವರ್ಷದವರೆಗೆ ಉತ್ಪಾದನೆ, ಮಾರಾಟ ಸಂಪೂರ್ಣ ಬಂದ್

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ನಿಯಮಗಳ ಅಡಿಯಲ್ಲಿ ಸರ್ಕಾರ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ- ಆರೋಪಿ ಬಂಧನ

ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ. 4 ರಂದು ಮನೆಯವರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಆಯುಧದಿಂದ ಮುರಿದು...
Read More
0 Minutes
ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ “ವಜ್ರತೇಜಸ್ ” ತಂಡದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ವೀರಮಂಗಲ ನಿವಾಸಿ ಸತೀಶ್ ಕುಮಾರ್ ಅವರ ಮನೆಯವರು ಮನೆಯ ಆಧಾರಸ್ತಂಭ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದು, ಮನೆಯವರನ್ನು ವಜ್ರತೇಜಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂತ್ರಾಲಯದಿಂದ ವಾಪಸ್ಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ; 44ರ ಹರೆಯದಲ್ಲಿ ಸಾವು

ಪುತ್ತೂರು : ಮಂತ್ರಾಲಯಕ್ಕೆ ತೆರಳಿ ವಾಪಸ್ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್‌ ಶೆಟ್ಟಿ (44) ಎಂಬವರೆಂದು ಗುರುತಿಸಲಾಗಿದೆ. ಆಗಸ್ಟ್ 9ರಂದು ಮಂಗಳೂರಿನಿಂದ ಬಸ್ ಮೂಲಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ.

ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು.ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ....
Read More
1 Minute
ರಾಜ್ಯ

ಸರಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಪ್ಪಲಿ–ಶೂ–ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಗಂಭೀರ ಆಕ್ಷೇಪ- ಸಮಗ್ರ ತನಿಖೆಗೆ SDMC ಸಮನ್ವಯ ಕೇಂದ್ರ ವೇದಿಕೆ(ರಿ.) ಆಗ್ರಹ

ರಾಜ್ಯದ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಚಪ್ಪಲಿ, ಶೂ ಹಾಗೂ ಸಾಕ್ಸ್‌ಗಳನ್ನು ಒದಗಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈ ಸಾಮಗ್ರಿಗಳನ್ನು ಇಲಾಖೆಯೇ ನೇರವಾಗಿ ಖರೀದಿಸಿ ಶಾಲೆಗಳಿಗೆ ವಿತರಿಸುತ್ತಿರುವ ಪ್ರಕ್ರಿಯೆ ಹಾಗೂ ವಿತರಿಸಲಾಗುತ್ತಿರುವ ಚಪ್ಪಲಿಗಳ ಗುಣಮಟ್ಟದ ಬಗ್ಗೆ ಹಲವು...
Read More