September 4, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು:ಕೆಆರ್‌ಐಡಿಎಲ್ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆರೋಪ- ಲೋಕಾಯುಕ್ತ ತನಿಖೆಗೆ ಸಂಜೀವ ಮಠಂದೂರು ಒತ್ತಾಯ

ಪುತ್ತೂರು: ಕೆಆರ್‌ಐಡಿಎಲ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತಿರುಗೇಟು ನೀಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕ್ಷೇತ್ರದಲ್ಲಿ ನಡೆಸಿರುವ ಎಲ್ಲ ಕಾಮಗಾರಿಗಳ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಪ್ರಕರಣ: ಇಬ್ಬರ ಬಂಧನ

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ. 516 ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕರ್ತವ್ಯ ಲೋಪ ಆರೋಪ- ಪೊಲೀಸ್ ಕಾನ್ಸ್ ಸ್ಟೇಬಲ್ ಸೇವೆಯಿಂದ ಅಮಾನತು

ಬಂಟ್ವಾಳ: ಕರ್ತವ್ಯದಲ್ಲಿ ಲೋಪ, ನಿರ್ಲಕ್ಷ್ಯ ಹಾಗೂ ಮೇಲಾಧಿಕಾರಿಯೊಂದಿಗೆ ಉದ್ಧಟತನ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅರುಣ್ ಚೌಹಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ತವ್ಯ ನಿರ್ವಹಣೆಯಲ್ಲಿ ಅಗತ್ಯ ಎಚ್ಚರಿಕೆ ಹಾಗೂ ಜವಾಬ್ದಾರಿಯನ್ನು ವಹಿಸದಿರುವುದು, ಕರ್ತವ್ಯದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ !!

ಮಂಗಳೂರು: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರಿನ ಎಂಸಿಎಫ್‌ (MCF) ಸಂಸ್ಥೆಯ ಸಮೀಪ ಪಲ್ಟಿಯಾದ ಘಟನೆ ಶುಕ್ರವಾರ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರೆಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಕಾರ್ಕಳದಿಂದ ಹೊರಟಿದ್ದ...
Read More
0 Minutes
ಕ್ರೈಂ ನ್ಯೂಸ್

ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ

ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಸಮೀಪದ ಸೇರಾಜೆ ನಿವಾಸಿ ಎ.ಎಸ್. ಸುಜೀತ್ ನೀಡಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

ಮಂಗಳೂರು: ಆನ್‌ಲೈನ್‌ ಸಾಮಗ್ರಿಗಳ ಮಾರಾಟ ಸಂಸ್ಥೆ ಬ್ಲಿಂಕ್‌ಇಟ್‌ (Blinkit) ಮೂಲಕ ಗ್ರಾಹಕರಿಗೆ ಒಡೆದ ಹಾಗೂ ಹುಳುಬಿದ್ದ ಮೊಟ್ಟೆಗಳನ್ನು ಸರಬರಾಜು ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಪಳ್ನೀರ್‌ನಲ್ಲಿರುವ ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಗ್ರಾಹಕರೊಬ್ಬರು ಬ್ಲಿಂಕ್‌ಇಟ್‌ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಮೂಲಕ ಮೊಟ್ಟೆಗಳನ್ನು...
Read More