September 10, 2026

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಸಕಾರಾತ್ಮಕ ಸುದ್ದಿಗಳಿಗೆ ಹೆಚ್ಚು ಒತ್ತು ನೀಡುವುದು ಮಾಧ್ಯಮಗಳ ಜವಾಬ್ದಾರಿ: ಪಿ.ಎಸ್. ಪ್ರಕಾಶ್

ಪುತ್ತೂರು: ಸುದ್ದಿ ಮಾಧ್ಯಮದಲ್ಲಿ ಸದಾ ಹೊಸತನಗಳು ತುಂಬಿರಬೇಕು. ಪುತ್ತೂರು ಸುದ್ದಿಗಳ ಆಗರ. ಇಲ್ಲಿ ಸತ್ಯ ನ್ಯಾಯದೊಂದಿಗೆ ಮುಂದುವರಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಸುದ್ದಿ ನೀಡುವುದು ಪತ್ರಕರ್ತನ ಆದ್ಯ ಕರ್ತವ್ಯ.. ಈ ಜವಬ್ದಾರಿಯನ್ನು ಪತ್ರಕರ್ತ ಎಂದೂ ಮರೆಯಬಾರದು. ಯುವಶಕ್ತಿ ಸರಿಯಾದ ದಿಕ್ಕಿನಲ್ಲಿ ನಡೆಯಬೇಕಾದರೆ ಮನೆ,...
Read More
0 Minutes
ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

ಮಂಗಳೂರು : ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ. ಬಹುನಿರೀಕ್ಷಿತ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕವಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪದ್ಮರಾಜ್ ಪೂಜಾರಿ ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ‌‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ...
Read More
0 Minutes
ನ್ಯೂಸ್ ಕುಡ್ಲ

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌..!!

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ವೊಂದನ್ನು ಆರಂಭಿಸಿ, ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ನೆಪದಲ್ಲಿ ವಂಚನೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಬದಲಾಗಿ, ಅಪರಿಚಿತ ವ್ಯಕ್ತಿಗಳು ‘Hotel Accommodation’ ಎಂಬ ಹೆಸರಿನಲ್ಲಿ jagadambikaguesthouse.xyz ಎಂಬ ಅನಧಿಕೃತ ನಕಲಿ ವೆಬ್‌ಸೈಟ್‌ನ್ನು...
Read More