September 11, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಪುತ್ತೂರು ಪೇಟೆಗೆ ಕಾಲಿಟ್ಟ ಕಾಡುಕೋಣ..!! ಸ್ಥಳೀಯರಲ್ಲಿ ಆತಂಕ

ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಸುಕಿನ ವೇಳೆ ರಸ್ತೆಯಲ್ಲಿ ಎರಡು ಕಾಡುಕೋಣಗಳು ನಿಂತಿರುವುದು ಗಮನಕ್ಕೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ- ಇಬ್ಬರ ಬಂಧನ

ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,...
Read More
0 Minutes
ಕ್ರೈಂ ನ್ಯೂಸ್

ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರ ಬಂಧನ, ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ ವಶ

ಮಂಗಳೂರು: ಮುಲ್ಕಿ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಂತರ ಜಿಲ್ಲಾ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೆ.1ರಂದು ಮಧ್ಯರಾತ್ರಿ...
Read More