September 19, 2026

0 Minutes
ಕ್ರೈಂ ನ್ಯೂಸ್

ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

ಪುತ್ತೂರು: ಕೆಮ್ಮಾಯಿ ಬಡಾವು ಎಂಬಲ್ಲಿ ಯುವಕನೋರ್ವ ಮನೆಯಂಗಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೆ.18ರಂದು ನಡೆದಿದೆ. ಮೃತರನ್ನು ಬಡಾವು ನಿವಾಸಿ, ಮೆಡಿಕಲ್‌ನಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ರಕ್ಷಿತ್ ಅವರು ಮನೆಯಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ....
Read More