September 2026

0 Minutes
ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

ಮಂಗಳೂರು : ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ. ಬಹುನಿರೀಕ್ಷಿತ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕವಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪದ್ಮರಾಜ್ ಪೂಜಾರಿ ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ‌‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ...
Read More
0 Minutes
ನ್ಯೂಸ್ ಕುಡ್ಲ

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌..!!

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ವೊಂದನ್ನು ಆರಂಭಿಸಿ, ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ನೆಪದಲ್ಲಿ ವಂಚನೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಬದಲಾಗಿ, ಅಪರಿಚಿತ ವ್ಯಕ್ತಿಗಳು ‘Hotel Accommodation’ ಎಂಬ ಹೆಸರಿನಲ್ಲಿ jagadambikaguesthouse.xyz ಎಂಬ ಅನಧಿಕೃತ ನಕಲಿ ವೆಬ್‌ಸೈಟ್‌ನ್ನು...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿ ಹಾಸ್ಟೆಲ್‌ ಗೆ ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರ ಬಟ್ಟೆ ಕಳವು- ಆರೋಪಿ ಬಂಧನ

ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು ಬೆಳಗ್ಗಿನ ಜಾವ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ...
Read More
ನ್ಯೂಸ್ ಕುಡ್ಲ -0 Minutes

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಸೆ. 9ರಂದು ಬೆಳಗ್ಗೆ ನೆಲ್ಯಾಡಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ಡಿಸಿ ಮತ್ತು ಹೆದ್ದಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಸ್ಥಳಕ್ಕೆ ಆಗಮಿಸಿದ...
Read More
0 Minutes
ಕ್ರೀಡಾ ಸುದ್ದಿ

ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಜೂಡೋ ಮತ್ತು ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟ

ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜೂಡೋ ಮತ್ತು ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಕರಾಟೆ ಪಂದ್ಯಾಟದಲ್ಲಿ ಮಾಧವ ಅಳಿಕೆ ಇವರ ನೇತೃತ್ವದ ವಿಧ್ಯಾರ್ಥಿಗಳು ಭಾಗವಹಿಸಿದ್ದು ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾ. ಪಂ ಮೇಲೆ ಲೋಕಾಯುಕ್ತ ದಾಳಿ

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗಳಿಗೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ಭ್ರಷ್ಟಾಚಾರ ಕುರಿತು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗ್ರಾಪಂ ಕಚೇರಿಗಳಿಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಯಿಂದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಆರಿಫ್ ಕೊಲೆ ಪ್ರಕರಣದ ಆರೋಪಿಗಳ ಬಳಿ ಫೋನ್ ಪತ್ತೆ

ಮಂಗಳೂರು ಜಿಲ್ಲಾ ಕಾರಾಗೃಹದ ಎ-ಬ್ಲಾಕ್‌ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಸ್ಮಾರ್ಟ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾದ ರಿಫಾತ್ ಅಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ ಮೊಬೈಲ್ ಫೋನ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಕುತ್ತಾರಿನ ಯುವಕ ಸೌದಿ ಅರೇಬಿಯಾದಲ್ಲಿ ದಿಢೀರ್‌ ಸಾವು-ಹೃದಯಾಘಾತ ಶಂಕೆ

ಮಂಗಳೂರು: ಕೆಲಸಕ್ಕಾಗಿ ಐದು ತಿಂಗಳ ಹಿಂದಷ್ಟೇ ಸೌದಿ ಅರೇಬಿಯಾಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರು ಮೂಲದ ಯುವಕನೋರ್ವ ತಾನು ವಾಸವಿದ್ದ ಕೊಠಡಿಯಲ್ಲೇ ದಿಢೀರ್ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.  ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರದ ಸಮೀಪದ ನಿವಾಸಿ ಶರತ್ ಕುಮಾರ್ (35) ಮೃತಪಟ್ಟ ಯುವಕ....
Read More
0 Minutes
ಕ್ರೀಡಾ ಸುದ್ದಿ

ವಿಟ್ಲ ಪಿಎಂ ಶ್ರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ Taekwondo ಪಂದ್ಯಾಟದಲ್ಲಿ ರಿಯೋನ್ ಲಸ್ರಾದೋ ಪ್ರಥಮ ಸ್ಥಾನ

ವಿಟ್ಲ ಪಿಎಂ ಶ್ರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ Taekwondo ಪಂದ್ಯಾಟದಲ್ಲಿ ರಿಯೋನ್ ಲಸ್ರಾದೋ 41ನೇ category ಯಲ್ಲಿ ಪ್ರಥಮ ಸ್ಥಾನ ಪಡೆದು ಯಾದಗಿರಿಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.ಇವರಿಗೆ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ರೋಹಿತ್ S N ತರಬೇತಿ ನೀಡಿರುತ್ತಾರೆ. ಇವನು ಪುತ್ತೂರು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

ಮಂಗಳೂರು: 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿಯನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಉಳ್ಳಾಲದ ಮುಕ್ಕಚೇರಿಯ ಕಿಲೇರಿಯಾ ನಗರ ನಿವಾಸಿ ಅಶ್ಪಾಕ್(34) ಬಂಧಿತ ಆರೋಪಿ.ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 197/2017 ಕಲಂ:...
Read More