ಪುತ್ತೂರು: ಆ. 21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಸಣ್ಣಘಟನೆಯನ್ನುಮುಂದಿಟ್ಟುಕೊಂಡು ಕಾನೂನು ಬಾಹಿರವಾಗಿ ಬಂದ್ ಗೆ ಕರೆ ನೀಡಲಾಗಿತ್ತು. ಇದೀಗ ಪುತ್ತೂರು ಚಲೋ ಮಾಡಲು ಹೊರಟಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಬಾರದು ಎಂದು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಆಗ್ರಹಿಸಿದ್ದಾರೆ.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಬರ್ ಅಂಗಡಿಯಲ್ಲಿ...
Read More
0 Minutes

