ಮಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಅಧ್ಯಕ್ಷರಾದ ಹರೀಶ್ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರಿನ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಅಳ್ವರವರ ನೇತೃತ್ವದಲ್ಲಿ ಮಂಗಳೂರು ವುದ್ಯುತ್ ಸರಬರಾಜು ಮಂಡಳಿತ ಅಧ್ಯಕ್ಷರಾಗಿ ಸ್ವೀಕರಿಸಿದ ಹರೀಶ್ ಕುಮಾರ್ ರವರಿಗೆ ಅಭಿನಂದನಾ ಸಭೆ ಮಂಗಳೂರಿನಲ್ಲಿ ನಡೆಯಿತು. ಬ್ಲಾಕ್ ಅಧ್ಯಕ್ಷರು ಕೃಷ್ಣಪ್ರಸಾದ್ ಆಳ್ವ, ನಿಕಟಪೂರ್ವ ಬ್ಲಾಕ್ ಅಧ್ಯಕ್ಷರಾದ M B ವಿಶ್ವನಾಥ ರೈ ಹಾಗೂ ಡಾ.ರಾಜರಾಮ್, ಮೊಹಮ್ಮದ್ ಅಲಿ, ಮೊಹಮ್ಮದ್ ಬಡಗನ್ನೂರು, ಮೋರಿಸ್ ಮಸ್ಕರೇನ್ಹಸ್ ಅಭಿನಂದನೆ ಸಲ್ಲಿಸಿದರು

News Editor

Learn More →

Leave a Reply

Your email address will not be published. Required fields are marked *