ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ.

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ.

ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ವೇಳೆ ಆರೋಪಿಯ ಮಾಸ್ಕ್ ಹಾಕದ ಫೋಟೋ ಬಿಡುಗಡೆಮಾಡಿದ್ದು ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ

ಈ ಕುರಿತು ಎಕ್ಸ್ ನಲ್ಲಿ (ಟ್ವೀಟ್) ಬಾಂಬರ್​ ಫೋಟೋ ಹಂಚಿಕೊಂಡಿರುವ ಎನ್​ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.

News Editor

Learn More →

Leave a Reply

Your email address will not be published. Required fields are marked *