ಕಡಬ: ಮೂಲ ಸೌಕರ್ಯ ಕೊರತೆಗಳ ನಡುವೆಯೂ ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ತೋರಿದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು.

ಇತ್ತೀಚೆಗೆ ಆಸಿಡ್ ದಾಳಿ ವಿಚಾರದಲ್ಲಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜು ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಪರೀಕ್ಷಾ ಸಮಯದಲ್ಲೇ ಮೂವರು ವಿದ್ಯಾರ್ಥಿಗಳು ಆಸಿಡ್ ದಾಳಿಗೆ ಒಳಗಾಗಿದ್ದ ಕಾರಣ ಬಹುತೇಕ ಮಕ್ಕಳು ಆತಂಕ,ಒತ್ತಡದಿಂದಲೇ ಪರೀಕ್ಷೆಗೆ ಹಾಜರಾಗಿದ್ದರು.   ಒಟ್ಟು 160 ಮಂದಿ ಪರೀಕ್ಷೆ ಬರೆದಿದ್ದು  154 ಮಂದಿ ಉತ್ತೀರ್ಣರಾಗಿದ್ದಾರೆ.ಈ ಮೂಲಕ ಒಟ್ಟು 95.87 % ಫಲಿತಾಂಶ ಕಾಲೇಜಿಗೆ ದೊರಕಿದೆ.  6 ಮಂದಿ ಅನುತ್ತೀರ್ಣರಾಗಿದ್ದು  ಇದರಲ್ಲಿ ಮೂವರು ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಆಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿಗಳಾಗಿದ್ದಾರೆ.
ಕಲಾ ವಿಭಾಗದಲ್ಲಿ 56 ಮಂದಿ ಪರಿಕ್ಷೇಗೆ ಹಾಜರಾಗಿದ್ದು 55 ಮಂದಿ ಉತ್ತೀರ್ಣರಾಗಿದ್ದಾರೆ. ಇನ್ನು  ವಾಣಿಜ್ಯ ವಿಭಾಗದಲ್ಲಿ 59 ಮಂದಿ ಪರೀಕ್ಷೆ ಬರೆದಿದ್ದು 58 ಮಂದಿ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ45 ಮಂದಿ ಪರೀಕ್ಷೆ ಬರೆದು 41  ಮಂದಿ ಉತ್ತೀರ್ಣರಾಗಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!