
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ
ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ
ವೈದ್ಯರ ಎಡವಟ್ಟಿಗೆ ರೋಗಿ ಸಾವು
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ
ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ
ನಿನ್ನೆ ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು
ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ








ಬಳಿಕ ಗೆಡ್ಡೆಯನ್ನ ತೆಗೆಯಬೇಕು ಎಂದು ಹೇಳಿ ಆಪರೇಷನ್ ಮಾಡಬೇಕೆಂದು ವೈದ್ಯರು ಕೃಷ್ಣಪ್ಪ ಮನೆಯವರಿಗೆ ಸೂಚನೆ
ಈ ಬಗ್ಗೆ ಆಪರೇಷನ್ ಮಾಡಲು ಮೃತರ ಹೆಂಡತಿ ಸರೋಜಿನಿ ಮತ್ತು ಅತ್ತಿಗೆಯ ಮೂಲಕ ಸಹಿ ಹಾಕಿಸಿಕೊಂಡ ವೈದ್ಯರು
ಜ್ವರಕ್ಕೆಂದು ದಾಖಲಾದ ವ್ಯಕ್ತಿಗೆ ಕ್ಯಾನ್ಸರ್ ಇದೆ ಎಂದ ವೈದ್ಯರು
ಬಳಿಕ ಗೆಡ್ಡೆಯ ಆಪರೇಷನ್ ಮಾಡಿದ ನಂತರ ವ್ಯಕ್ತಿ ಸಾವು
ವೈದ್ಯರ ವಿರುದ್ಧ ರೊಚ್ಚಿಗೆದ್ದ ಸಂಬಂಧಿಕರು, ಸಾರ್ವಜನಿಕರು
ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿದ ಜನ
ವ್ಯಕ್ತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು
ವೈದ್ಯರ ಎಡವಟ್ಟಿನಿಂದಲೇ ವ್ಯಕ್ತಿಯ ಸಾವು ಆರೋಪ
ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನೆ
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು


