ಹಿಂದೂ ಯುವತಿಯರ ಹತ್ಯೆ – ಆರೋಪಿಗಳ ವಿರುದ್ಧ ಎನ್ಕೌಂಟರ್ ಅಸ್ತ್ರ ಉಪಯೋಗಿಸಿ – ವಿಶ್ವ ಹಿಂದೂ ಪರಿಷದ್ ಆಗ್ರಹ.

ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ಪ್ರೀತಿಗಾಗಿ 3 ಯುವತಿಯರ ಹತ್ಯೆ, ಏಪ್ರಿಲ್ 18 ರಂದು ಹುಬ್ಬಳ್ಳಿಯ ನೇಹಾ ಹತ್ಯೆ, ನಂತರ ಕೊಡಗಿನಲ್ಲಿ ಮೀನಾ ಹತ್ಯೆ, ಇದೀಗ ಮೇ 15ರಂದು ಹುಬ್ಬಳ್ಳಿಯ ಅಂಜಲಿ ಹತ್ಯೆ. ಪ್ರೀತಿಯ ಹೆಸರಲ್ಲಿ ಯುವತಿಯರ ಹತ್ಯೆ ಆಗುತ್ತಿರುವುದು ಬಹಳ ಕಳವಳಕಾರಿ ಸಂಗತಿಯಾಗಿದ್ದು ನಾಗರಿಕ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ
2013 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಬಂದಾಗ ಸಾಲು ಸಾಲು ಹಿಂದೂ ಯುವಕರ ಹತ್ಯೆಯಾಗಿದ್ದು ಇದೀಗ ಇದೇ ಸರಕಾರದಲ್ಲಿ ಹಿಂದೂ ಯುವತಿಯರ ಹತ್ಯೆ ಆಗುತ್ತಿರುವುದು ಗಂಭೀರ ವಿಷಯವಾಗಿದೆ.
ಈ ಕೃತ್ಯಗಳು ಕರ್ನಾಟಕದಲ್ಲಿ ಹೆಣ್ಣು ಮಕ್ಕಳನ್ನು ಭಯಭೀತಗೊಳಿಸಿದೆ. ರಾಜ್ಯ ದಲ್ಲಿ ಈ ಸರಕಾರ ಬಂದನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹಾಗಾಗಿ ರಾಜ್ಯ ಪೋಲಿಸ್ ಇಲಾಖೆಯು ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಂತಕರಿಗೆ ಎನ್ಕೌಂಟರ್ ನಂತಹ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೆನೆ ಎಂದು ವಿಶ್ವ ಹಿಂದೂ ಪರಿಷದ್ ಶರಣ್ ಪಂಪ್ವೆಲ್ ಹೇಳಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?