ಮೈಕ್ರೋಸಾಫ್ಟ್ ಸಮಸ್ಯೆ; ಬ್ಯಾಂಕ್ ಸೇವೆ, ವಿಮಾನಯಾನ ತೀವ್ರ ಅಡ್ಡಿ ಕೈಬರಹದ ಬೋರ್ಡಿಂಗ್ ಪಾಸ್‌ ನೀಡಿದ ಇಂಡಿಗೋ.

ಜಗತ್ತಿನೆಲ್ಲೆಡೆ ಹಠಾತ್ ಆಫ್ ಆದ ಮೈಕ್ರೋಸಾಫ್ಟ್‌ ವಿಂಡೋ ಸಿಸ್ಟಂ: ವಿಮಾನಯಾನ, ಬ್ಯಾಂಕ್ ಸೇವೆಗಳಿಗೆ ತೀವ್ರ ಅಡ್ಡಿ

ಮೈಕ್ರೋಸಾಫ್ಟ್ ವಿಂಡೋಸ್ ಸಿಸ್ಟಂ ಬಳಸುತ್ತಿರುವ ಜಗತ್ತಿನ್ನೆಲ್ಲೆಡೆಯ ಜನ ಇಂದು ಸಿಸ್ಟಂ ಸಡನ್ ಆಗಿ ಶಡೌನ್‌ ಆಗಿದ್ದರಿಂದ ಹಲವು ಸಮಸ್ಯೆಗಳನ್ನು ಎದುರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಕ್ರೋಸಾಫ್ಟ್ / ಕ್ರೌಡ್‌ಸ್ಟ್ರೈಕ್ ಸ್ಥಗಿತವು ಭಾರತದ ಹೆಚ್ಚಿನ ವಿಮಾನ ನಿಲ್ದಾಣಗಳಿಗೆ ಹೊಡೆತ ನೀಡಿದೆ. ಇಂಡಿಗೋ ನೀಡಿದ ಬೋರ್ಡಿಂಗ್ ಪಾಸ್‌ನ ಚಿತ್ರವನ್ನು ಹಂಚಿಕೊಂಡ ಎಕ್ಸ್ ಬಳಕೆದಾರ ಅಕ್ಷಯ್ ಕೊಠಾರಿ ನನ್ನ ಮೊದಲ ಕೈ ಬರಹದ ಬೋರ್ಡಿಂಗ್ ಪಾಸ್ ಅನ್ನು ಇಂದು ಪಡೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಈ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮೈಕ್ರೋಸಾಫ್ಟ್ ವಿಂಡೋಸ್ ಸಿಸ್ಟಂ ಬಳಸುತ್ತಿರುವ ಜಗತ್ತಿನ್ನೆಲ್ಲೆಡೆಯ ಜನ ಇಂದು ಸಿಸ್ಟಂ ಸಡನ್ ಆಗಿ ಶಡೌನ್‌ ಆಗಿದ್ದರಿಂದ ಹಲವು ಸಮಸ್ಯೆಗಳನ್ನು ಎದುರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಸ ಮಾಡುತ್ತಿರುವಾಗಲೇ ನೀಲಿ ಬಣ್ಣಕ್ಕೆ ತಿರುಗುವ ಸ್ಕ್ರೀನ್‌, ನಿಮ್ಮ ಡಿವೈಸ್‌ನಲ್ಲಿ ಸಮಸ್ಯೆ ಇದೆ. ರಿಸ್ಟಾರ್ಟ್ ಮಾಡುವ ಅಗತ್ಯವಿದೆ. ಸಮಸ್ಯೆ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿಕೊಂಡು ನಿಮಗಾಗಿ ಸಿಸ್ಟಂ ರಿಸ್ಟಾರ್ಟ್‌ ಮಾಡುತ್ತೇವೆ ಎಂಬ ಬರಹವನ್ನು ಸ್ಕ್ರೀನ್‌ ಮೇಲೆ ತೋರಿಸುತ್ತಿದೆ. ಹೀಗೆ ಸಡನ್ ಆಗಿ ಸಿಸ್ಟಂ ಆಫ್ ಆಗ್ತಿರೋದ್ರಿಂದ ಮಾಡಿದ ಕೆಲಸಗಳೆಲ್ಲವೂ ಅರ್ಧದಲ್ಲೇ ಅಳಿಸಿ ಹೋಗುತ್ತಿದ್ದು, ಇದರಿಂದ ಜಗತ್ತಿನಾದ್ಯಂತ ಸಿಸ್ಟಂನಲ್ಲಿ ಕೆಲಸ ಮಾಡುವ ಲಕ್ಷಾಂತರ ಜನ ತೊಂದರೆ ಅನುಭವಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಈ ಬಗ್ಗೆ ಹೇಳಿಕೊಂಡು ಆಕ್ರೋಶ ಹೊರ ಹಾಕಿದ್ದಾರೆ. 

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!