
ಬಿಜೆಪಿ ಸದಸ್ಯತನಾ ಅಭಿಯಾನದ ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ ಅವರನ್ನು ಮೋರ್ಚಾ ದ ವಿಭಾಗ ಉಸ್ತುವಾರಿಯಾಗಿ ನಿಯೋಜನೆ ಮಾಡಲಾಗಿದೆ.
ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾರವರ ಸೂಚನೆಯಂತೆ ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿಭಾಗದಲ್ಲಿ ಅತೀ ಹೆಚ್ಚು ಜನರನ್ನು ಸದಸ್ಯರಾಗಿ ಮಾಡಿ ಸಂಘಟನೆಗೆ ಬಲ ನೀಡುವಂತೆ ಕಾರ್ಯನಿರ್ವಾಹಿಸಲು ಸೂಚಿಸಿದ್ದಾರೆ


