ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್‌ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ.

ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್‌ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ.

ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್‌ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು.

ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್‌ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್‌ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?