ಪುತ್ತೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾರತೀಯ ಸೇನೆಗೆ ಅಗ್ನಿ ವೀರ್ ಆಗಿ ಆಯ್ಕೆಯಾಗಿ ದೇಶಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರವರಿಗೆ ಗೌರವರ್ಪಣೆ ಅವರ ಮನೆಯಲ್ಲಿ ನಡೆಯಿತು.

ಪುತ್ತೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾರತೀಯ ಸೇನೆಗೆ ಅಗ್ನಿ ವೀರ್ ಆಗಿ ಆಯ್ಕೆಯಾಗಿ ದೇಶಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರವರಿಗೆ ಗೌರವರ್ಪಣೆ ಅವರ ಮನೆಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಬಾರಿ ರತನ್ ರೈ ಕುಂಬ್ರಯವರು ಮಾನ್ಯ ಪ್ರಧಾನಮಂತ್ರಿ ಯವರು ಅಗ್ನಿಪಥ್ ಸೇನಾ ಸೇರಲು ಯುವಕರಿಗೆ ಅವಕಾಶ ಮಾಡಿಕೊಟ್ಟಿದಾರೆ, ಆ ಮೂಲಕ ದೇಶ ಸೇವೆ ಮಾಡಲು ನಮ್ಮ ಊರಿನ ಪ್ರತಿಭೆಗೆ ಅವಕಾಶ ಸಿಕ್ಕಿದೆ ಎಂದರು. ಯುವ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶಿಶಿರ್ ಪೆರ್ವೋಡಿ ಇವರು ಗೌರಾರ್ಪಣೆ ಸಲ್ಲಿಸಿದರು ನೆಟ್ಟಣಿಗೆ ಮೂಡನ್ನೂರ್ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ರೈ ಪರ್ಪುoಜ. ಯುವಮೋರ್ಚಾ ತಾಲೂಕು ಕಾರ್ಯದರ್ಶಿ ಸುದರ್ಶನ್ ರೈ.ಕೆದoಬಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶರತ್ ಗುತ್ತು, ಅರಿಯಡ್ಕ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಮಯೂರ. ವಾರ್ಡ್ ಕಾರ್ಯದರ್ಶಿ ಪ್ರಸಾದ್ ಮಡಿವಾಳ ಕೋಡಿಯಡ್ಕ, ಪ್ರಮುಖರಾದ ಚಿರಾಗ್ ರೈ, ಕೀರ್ತನ್, ತಿಮಪ್ಪ ಪೂಜಾರಿ,ಮಜ್ಜಾರ್.ಲೋಕನಾಥ್ ಪೂಜಾರಿ,ಮಜ್ಜಾರ್.ವಿಜೇತ್ ರವರ ತಾಯಿ ಹಾಗೂ ಕುಟುಂಬಸ್ಥರು ಉಪಸಿತರಿದ್ದರು ಈ ಕಾರ್ಯಕ್ರಮದಲ್ಲಿ ವಾರ್ಡ್ ಅಧ್ಯಕ್ಷರಾದ ಯುವರಾಜ್ ಪೂಂಜಾ ಸ್ವಾಗತಿಸಿ ವಂದಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?