ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರನ್ನು ಇಂದು ಪುತ್ತಿಲ ಪರಿವಾರದ ವತಿಯಿಂದ ಸನ್ಮಾನಿಸಲಾಯಿತು.

ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು , ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು , ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರನ್ನು ಇಂದು ಪುತ್ತಿಲ ಪರಿವಾರದ ವತಿಯಿಂದ ಸನ್ಮಾನಿಸಲಾಯಿತು.

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಈ ಶುಭ ಸಂದರ್ಭದಲ್ಲಿ ತಮ್ಮ ಪ್ರಾಣರ್ಪಣೆಗೂ ಸಿದ್ಧವಾಗಿ ಹೋರಾಡಿದ ಈ ಹಿರಿಯರಿಗೆ ಇಂದು ಧನ್ಯತಾ ಭಾವ ಮೂಡಿದೆ.

ಈ ಸಂದರ್ಭ ಅವರ ಪುತ್ರ ಪುತ್ತೂರು ಅಂಬಿಕಾ ವಿದ್ಯಾಲಯದ ಮುಖ್ಯಸ್ಥರಾದ ಸುಬ್ರಹ್ಮಣ್ಯ ನಟ್ಟೋಜ, ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!