ಸುರತ್ಕಲ್: ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಸುರತ್ಕಲ್ : ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಶವ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ, 21 ವರ್ಷದ ಪ್ರಜ್ವಲ್ ಮೃತ ಯುವಕ.

ನಿನ್ನೆ ಸುರತ್ಕಲ್‌ ಸಮೀಪದ ಮುಕ್ಕ ರೆಡ್‌ ರಾಕ್‌ ಬಳಿಯ ಕಡಲ ಕಿನಾರೆಗೆ 8 ಜನ ಸ್ನೇಹಿತರು ವಿಹಾರಕ್ಕೆ ಬಂದಿದ್ದರು. ಸಮುದ್ರ ಕಿನಾರೆಯಲ್ಲಿ ಅಲೆಗಳ ಜೊತೆ ಆಟವಾಡುತ್ತಿದ್ದ ವೇಳೆ ಜೋರಾಗಿ ಅಪ್ಪಳಿಸಿದ ಅಲೆಯಲ್ಲಿ ಪ್ರಜ್ವಲ್ ಕೊಚ್ಚಿಕೊಂಡು ಹೋಗಿದ್ದ. ಅಲೆಗಳ ಹೊಡೆತದಿಂದ ತಪ್ಪಿಸಿಕೊಂಡ ಇತರ ಯುವಕರು ತಮ್ಮ ಜೀ*ವ ಉಳಿಸಿಕೊಂಡಿದ್ದರು.

ಈ ಬಗ್ಗೆ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಾಪತ್ತೆಯಾದ ಯುವಕನಿಗಾಗಿ ಶೋಧಕಾರ್ಯ ನಡೆಸಲಾಗಿತ್ತು. ಇಂದು ಯುವಕನ ಶ*ವ ಪತ್ತೆಯಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?