ಶಿಗ್ಗಾoವಿ ಉಪಚುನಾವಣೆಯ ಪ್ರಚಾರ ಕಾರ್ಯ

ಶಿಗ್ಗಾoವಿ ಉಪಚುನಾವಣೆಯ
ಶಿಗ್ಗಾoವ್ ಸವಣೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಕಬಸರಿಕಟ್ಟೆ, ಹಳೇಬಂಕಾಪುರ, ಹುಲಿಕಟ್ಟೆ ಶಿಡ್ಲಾಪುರ, ಹುನಗುಂದ, ತೊರುರ ಗ್ರಾಮಗಳಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರು ಕೋಟ ಶ್ರೀನಿವಾಸ್ ಪೂಜಾರಿ, ಅಭ್ಯರ್ಥಿ ಭರತ್ ಬೊಮ್ಮಾಯಿ, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ,ಹಾವೇರಿ ಒಬಿಸಿ ಜಿಲ್ಲಾಧ್ಯಕ್ಷ ನೀಲಪ್ಪ ಚಾವಡಿ ಜೊತೆ ಪ್ರಚಾರ ಕಾರ್ಯ ಕೈಗೊಳ್ಳಲಾಯಿತು.

News Editor

Learn More →

Leave a Reply

Your email address will not be published. Required fields are marked *