ಅಪರಾಧ ತಡೆ ಮಾಸಾಚರಣೆ 2024-25-ಹೆಬ್ರಿಯ ಅಮೃತ ಭಾರತಿ ಶಾಲೆಯ ವಿದ್ಯಾರ್ಥಿ ಗಳಿಂದ ಪಥ ಸಂಚಲನ ಮಾಡಿದರು.

ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಅಮೃತ ಭಾರತಿ ಶಾಲೆಯ ವಿದ್ಯಾರ್ಥಿ ಗಳಿಂದ ಪಥ ಸಂಚಲನ ಮಾಡಿದರು.

ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ, ಸೈಬರ್ ಅಪರಾಧಗಳ ಬಗ್ಗೆ, ಪೋಕ್ಸೋ ಕಾಯಿದೆ, ರಸ್ತೆ ಸುರಕ್ಷತೆ, ಮಾದಕ ವಸ್ತುಗಳು ಹಾಗೂ ಇತರ ವಿಷಯಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *