
ಶಾಸಕರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮತ್ತು ಇನ್ನಿತರ ಅಸಮರ್ಪಕ ನೆಡೆಯ ವಿರುದ್ಧ ಬ್ರಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನೆಡೆಸುವ ದೃಷ್ಟಿಯಿಂದ ಪೂರ್ವಭಾವಿ ಸಭೆ ನೆಡೆಸಲಾಯಿತು..

ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ವಿರುದ್ಧ ಬ್ರಹತ್ ಪ್ರತಿಭಟನೆ & ಪಾದಯಾತ್ರೆ.

ಸಭೆಯಲ್ಲಿ ಬೈಂದೂರು ಹೋಬಳಿಯ ಬಿಜೆಪಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.


