ಪುತ್ತೂರು ಬೈಪಾಸ್ ರಸ್ತೆ బది నింతిద్ద ಶಾಮೀಯಾನದ ಲಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು.

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಶಾಮೀಯಾನದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ಮೇ 18 ರ ರಾತ್ರಿ ನಡೆದಿದೆ.

ಬೈಕ್‌ ಸವಾರ ಕುಂಜೂರುಪಂಜ ಸಮೀಪದ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟವರು. ಅವರು ಮಚ್ಚಿಮಲೆ ಮನೆಯಿಂದ ನೇರಳಕಟ್ಟೆ ತಂಗಿ ಮನೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಪುತ್ತೂರು ನಗರ ಸಂಚಾರಿ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಬಂದು ಪರಿಶೀಲಿಸಿ ದೂರು ದಾಖಲಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *