ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಯಿಂದ ಹಣ ದುರುಪಯೋಗ

ಹೆಬ್ರಿ: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಹೆಬ್ರಿ ಇಲ್ಲಿಯ ಸಿಬ್ಬಂದಿ ಶಂಕರ ಎಂಬುವವರು ಸಂಘದ ಹಣವನ್ನು ದುರುಪಯೋಗ ಮಾಡಿರುವ ಬಗ್ಗೆ ಕೇಸು ದಾಖಲಾಗಿದೆ.

ಇವರು ಬ್ಯಾಂಕಿನ 88150/- ರೂ.ನ್ನು ಸುಂದರ ಕುಲಾಲ್ ಎಂಬವವರಿಗೆ ಕೂಲಿ ಬಾಬ್ತು ನೀಡಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿ ಹಣವನ್ನು ದುರ್ಬಳಕೆ ಮಾಡಿ ಸಂಘಕ್ಕೆ ಮೋಸ ಮಾಡಿರುವುದಾಗಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೊಲೀಸ್ ರಿಗೆ ದೂರು ನೀಡಿದ್ದಾರೆ.

ಶಂಕರ್ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *