ಪುತ್ತೂರಿನ ಕಲ್ಲಾರೆಯ ರಾಘವೇಂದ್ರ ಮಠದ 33ನೇ ವರ್ಷದ ಗಣೇಶೋತ್ಸವ ಸಂಭ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಾಘವೇಂದ್ರ ಮಠ ಇದರ 33ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಇಂದು ಬೆಳಿಗ್ಗೆ ತಂತ್ರಿ ಪ್ರೀತಂ ಪುತ್ತೂರಾಯ ಇವರ ನೇತೃತ್ವದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪನೆ, ಗಣಪತಿ ಹೋಮ, ಮಹಾಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಯು.ಪೂವಪ್ಪ, ಪ್ರಧಾನ ಯು. ಲೋಕೇಶ್ ಹೆಗ್ಡೆ, ಕೋಶಾಧಿಕಾರಿ ಬೆಟ್ಟ ಈಶ್ವರ ಭಟ್ ಹಾಗೂ ಸಮಿತಿಯ ಸರ್ವ‌ಸದಸ್ಯರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *