Star Of Kudla

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಂಗಳೂರು ಸಂಚರಿಸಲು ಆರಂಭಿಸಿದ ವಂದೇ ಭಾರತ್ ರೈಲಿಗೆ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ ನೀಡಲು ಬೇಡಿಕೆ

ಕರಾವಳಿಗರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಶಿರಾಡಿಘಾಟ್ ಹತ್ತಿ ಬೆಂಗಳೂರು ಸಂಚರಿಸಲು ಆರಂಭಿಸಿದೆ. ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು ಎನ್ನುವ ಮನವಿಗೆ ಸ್ಪಂದಿಸಿರುವ ರೈಲು ಇಲಾಖೆ ಇದೀಗ ಪೂರ್ಣ ಪ್ರಮಾಣದ ಪ್ರಾಯೋಗಿಕ ರೈಲು ಸಂಚಾರವನ್ನೂ ಆರಂಭಿಸಿದೆ. ಈ ನಡುವೆ ಪುತ್ತೂರು ರೈಲು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

ಮಂಗಳೂರು: ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರಿನ ಕಾವೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಆಕಾಶಭವನದ ಆನಂದ ನಗರ ನಿವಾಸಿ, ದಿವಂಗತ ಲಾಸ್ರದೋ ಮಾರಿಯಾ ಅವರ ಪತ್ನಿ ಲತಾ ಮಾರಿಯಾ (44) ಬಂಧಿತ ಆರೋಪಿ. ಬಂಧಿತ ಲತಾ...
Read More
0 Minutes
ನ್ಯೂಸ್ ಫೋಕಸ್

ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ, ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧೀಕೃತ ಜಲ ಪೂರಣ ಉಪಕರಣದ ಕೊಡುಗೆ

ಸರಕಾರಿ ಲೇಡಿಗೋಷನ್ ಆಸ್ಪತ್ರೆ ಗೆ ಸಮಾಜ ಸೇವಾ ಚಿಂತಕ ಗೆಳೆಯರ ಬಳಗವಾದ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧೀಕೃತ ಜಲ ಪೂರಣ ಉಪಕರಣವನ್ನು ಉದಾರ ಕೊಡುಗೆಯಾಗಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನೀಡಲಾಯಿತು. ಆರೋಗ್ಯ ಸೇವೆಯನ್ನು ಅರಸಿ ಬರುವ ಪ್ರತಿಯೊಬ್ಬ ಫಲಾನುಭವಿ ಮಹಿಳೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು...
Read More
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಸಕಾರಾತ್ಮಕ ಸುದ್ದಿಗಳಿಗೆ ಹೆಚ್ಚು ಒತ್ತು ನೀಡುವುದು ಮಾಧ್ಯಮಗಳ ಜವಾಬ್ದಾರಿ: ಪಿ.ಎಸ್. ಪ್ರಕಾಶ್

ಪುತ್ತೂರು: ಸುದ್ದಿ ಮಾಧ್ಯಮದಲ್ಲಿ ಸದಾ ಹೊಸತನಗಳು ತುಂಬಿರಬೇಕು. ಪುತ್ತೂರು ಸುದ್ದಿಗಳ ಆಗರ. ಇಲ್ಲಿ ಸತ್ಯ ನ್ಯಾಯದೊಂದಿಗೆ ಮುಂದುವರಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಸುದ್ದಿ ನೀಡುವುದು ಪತ್ರಕರ್ತನ ಆದ್ಯ ಕರ್ತವ್ಯ.. ಈ ಜವಬ್ದಾರಿಯನ್ನು ಪತ್ರಕರ್ತ ಎಂದೂ ಮರೆಯಬಾರದು. ಯುವಶಕ್ತಿ ಸರಿಯಾದ ದಿಕ್ಕಿನಲ್ಲಿ ನಡೆಯಬೇಕಾದರೆ ಮನೆ,...
Read More
0 Minutes
ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

ಮಂಗಳೂರು : ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ. ಬಹುನಿರೀಕ್ಷಿತ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕವಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪದ್ಮರಾಜ್ ಪೂಜಾರಿ ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ‌‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ...
Read More
0 Minutes
ನ್ಯೂಸ್ ಕುಡ್ಲ

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌..!!

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ವೊಂದನ್ನು ಆರಂಭಿಸಿ, ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ನೆಪದಲ್ಲಿ ವಂಚನೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಬದಲಾಗಿ, ಅಪರಿಚಿತ ವ್ಯಕ್ತಿಗಳು ‘Hotel Accommodation’ ಎಂಬ ಹೆಸರಿನಲ್ಲಿ jagadambikaguesthouse.xyz ಎಂಬ ಅನಧಿಕೃತ ನಕಲಿ ವೆಬ್‌ಸೈಟ್‌ನ್ನು...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿ ಹಾಸ್ಟೆಲ್‌ ಗೆ ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರ ಬಟ್ಟೆ ಕಳವು- ಆರೋಪಿ ಬಂಧನ

ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು ಬೆಳಗ್ಗಿನ ಜಾವ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ...
Read More
ನ್ಯೂಸ್ ಕುಡ್ಲ -0 Minutes

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಸೆ. 9ರಂದು ಬೆಳಗ್ಗೆ ನೆಲ್ಯಾಡಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ಡಿಸಿ ಮತ್ತು ಹೆದ್ದಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಸ್ಥಳಕ್ಕೆ ಆಗಮಿಸಿದ...
Read More
0 Minutes
ಕ್ರೀಡಾ ಸುದ್ದಿ

ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಜೂಡೋ ಮತ್ತು ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟ

ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜೂಡೋ ಮತ್ತು ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಕರಾಟೆ ಪಂದ್ಯಾಟದಲ್ಲಿ ಮಾಧವ ಅಳಿಕೆ ಇವರ ನೇತೃತ್ವದ ವಿಧ್ಯಾರ್ಥಿಗಳು ಭಾಗವಹಿಸಿದ್ದು ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾ. ಪಂ ಮೇಲೆ ಲೋಕಾಯುಕ್ತ ದಾಳಿ

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗಳಿಗೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ಭ್ರಷ್ಟಾಚಾರ ಕುರಿತು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗ್ರಾಪಂ ಕಚೇರಿಗಳಿಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಯಿಂದ...
Read More