ಮಡಿಕೇರಿ: ಪಕ್ಕದ ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ಸಾಧಿಸಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದ ಮಿದ್ಲಾಜ್ (22) ಹಾಗೂ ಫಾತೀಮಾ (26) ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆ ಮಡಿಕೇರಿ ತಾಲೂಕಿನ ಭಾಗಮಂಡಲ...
Read More
ಜೈ ಶ್ರೀರಾಮ್ ಎಂದವರ ಮೇಲೆ ಹಲ್ಲೆ ಪ್ರಕರಣ; ಮೂವರು ಅರೆಸ್ಟ್, ಒಬ್ಬ ಎಸ್ಕೇಪ್
ಜೈ ಶ್ರೀರಾಮ್ ಎಂದಿದ್ದ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮುಸ್ಲಿಂ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಶ್ರೀರಾಮನವಮಿ ಹಿನ್ನೆಲೆಯಲ್ಲಿ ಕಾರಿನಲ್ಲಿ ಬರುತ್ತಿದ್ದ ಮೂವರು ಯುವಕರು ಕಾರಿನೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದಾಗ ಈ ವೇಳೆ ರಸ್ತೆ ಮೇಲೆ ಬೈಕ್ನಲ್ಲಿ ಬಂದ ಮುಸ್ಲಿಂ ಯುಕವರಿಬ್ಬರು ಗಲಾಟೆ ಮಾಡಿ,...
Read More
ಅಯೋಧ್ಯೆ : ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯತಿಲಕ, ಕಣ್ತುಂಬಿಕೊಂಡ ಭಕ್ತಜನಸಾಗರ.
ಅಯೋಧ್ಯೆ : ರಾಮನವಮಿಯ ಪ್ರಯುಕ್ತ ಇದೇ ಮೊದಲ ಬಾರಿಗೆ ಸೂರ್ಯವಂಶಸ್ಥ ಶ್ರೀರಾಮನ ಹಣೆಯ ಮೇಲೆ ರಾಮ ಮಂದಿರದಲ್ಲಿಯೇ ಸೂರ್ಯತಿಲಕ ಇಡಲಾಗಿದೆ. ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ,ಸೂರ್ಯ ವಂಶಜನಾಗಿದ್ದ ಶ್ರೀರಾಮ ಹುಟ್ಟಿದಾಗ, ಸೂರ್ಯ ಒಂದು...
Read More
ಉಡುಪಿ : ಮನೆಯಿಂದ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ !
ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ಸಾಸ್ತಾನದ ಅಗ್ರಹಾರದಲ್ಲಿರುವ ತಮ್ಮ ಮನೆಯಿಂದ ಅ.15ರಂದು ಇಹಲೋಕ ತ್ಯಜಿಸಿದ ಘಟನೆ ವರದಿಯಾಗಿದೆ. ಮೃತರನ್ನು ಚಡಗರ ಅಗ್ರಹಾರದ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ನಾರಾಯಣ ಉಪಾಧ್ಯ ಅವರ ಪತ್ನಿ ಪಿ ಯಶೋದಾ ನಾರಾಯಣ ಉಪಾಧ್ಯಾಯ (83) ಎಂದು...
Read More
ಬೆಂಗಳೂರು : ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಸಂಸದ ಸಂಗಣ್ಣ ಕರಡಿ.
ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರಿಗಳದ್ದೇ ಸದ್ದು ಜೋರಾಗಿದ್ದು ಇದೀಗ ಚುನಾವಣೆ ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ರಾಜಿನಾಮೆ ನೀಡಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ಸೇರ್ಪಡೆಯಾಗಿದ್ದಾರೆ....
Read More
ಬಂಟ್ವಾಳ: ಮತದಾನ ಮಾಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ.
ಬಂಟ್ವಾಳ: ಬಿ ಮೂಡ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ನಿವಾಸದಲ್ಲಿಯೇ ಅವರ ಮತದಾನ ಪ್ರಕ್ರಿಯೆ ನಡೆಯಿತು. ಇದುವರೆಗೆ ಜನಾರ್ದನ ಪೂಜಾರಿಯವರು ಬಂಟ್ವಾಳದ ಭಂಡಾರಿಬೆಟ್ಟು ಶಾಲೆಯ ಭಾಗ ಸಂಖ್ಯೆ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಅವರು ಮತವನ್ನು ಮನೆಯಲ್ಲೇ...
Read More
ಪುತ್ರಿ ಮತ್ತು ಪತಿ ಮುಂದೆಯೇ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು...
Read More
ಮಂಗಳೂರು: ಅಪಾಯಕ್ಕೆ ಸಿಲುಕಿದ ಮೀನುಗಾರಿಕೆ ದೋಣಿ : ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ…!!
ಮಂಗಳೂರು: ನಗರದ ಸುರತ್ಕಲ್ ಸಮೀಪ ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ ಎಂದು ತಿಳಿದು ಬಂದಿದೆ. ತೆರಳಿದ್ದ ಆಳ...
Read More
ಅಶ್ಲೀಲ ವಿಡಿಯೋ ತೋರಿಸಿ ಬಾಲಕಿಗೆ ಲೈಂಗಿಕ ಕಿರುಕುಳ- ಉಜಿರೆ ಶಾಲೆ ಶಿಕ್ಷಕ ಪೋಲೀಸ್ ವಶಕ್ಕೆ
Belthanagady: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ(Ujire) ಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ(SDM Primary School Ujire) ಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಶಾಲೆಯ ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಕ್ರರಣ ಬಯಲಿಗೆ ಬಂದಿದ್ದು, ಶಿಕ್ಷಕನನ್ನು ಬೆಳ್ತಂಗಡಿ(Belthangady)...
Read More
ಹಿರಿಯ ನಟ ದ್ವಾರಕೀಶ್ ನಿಧನ
ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ದ್ವಾರಕೀಶ್...
Read More

