ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾದಕದ್ರವ್ಯ ನಿಗ್ರಹ ವಿಶೇಷ ಕಾರ್ಯಪಡೆಗೆ ಚಾಲನೆ ನೀಡಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆಗೆ ಇಂದು ಚಾಲನೆ ನೀಡಲಾಯಿತು. 66 ಸಿಬ್ಬಂದಿಗಳ ಅನುಮೋದಿತ...
Read More
ಕಲ್ಲಡ್ಕ ಭಟ್ ವಿರುದ್ಧ ಬಲವಂತದ ಕ್ರಮ ಬೇಡ – ನ್ಯಾಯಾಲಯ.
ಪುತ್ತೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್ಎಸ್ಎಸ್ ಮುಂದಾಳು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ ನೀಡಿದೆ. ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ...
Read More
ಸರ್ಕಾರ ಹಾಗೂ ಸರಕಾರೇತರ ಸಂಘಗಳ ಸಹಯೋಗದಲ್ಲಿ ಪುತ್ತೂರು ಡಂಪಿಂಗ್ ಯಾರ್ಡ್ ಯೋಜನೆಗೆ -ಸಂಸದ ಬ್ರಿಜೇಶ್ ಚೌಟ ಮೆಚ್ಚುಗೆ.
ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರು ಡಂಪಿಂಗ್ ಯಾರ್ಡ್ (ಲ್ಯಾಂಡ್ ಫಿಲ್ ಸೈಟ್)ನ್ನು ಸಂಪೂರ್ಣವಾಗಿ ಝೀರೋ ವೇಸ್ಟ್ ಪ್ರದೇಶವಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಹಂತ ಹಂತದ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಸೋಮವಾರ ಯಾರ್ಡ್ಗೆ ಭೇಟಿ ನೀಡಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಾರಂಪರಿಕ ತ್ಯಾಜ್ಯಘಟಕದಲ್ಲಿ...
Read More
ತೊಕ್ಕೊಟ್ಟು ನಡೆದ 24,25,26-2025 ತನಕ ರಾಜ್ಯಮಟ್ಟದ ಕ್ಲಾಸಿಕ್ ಹಾಗೂ ಯಕುಪ್ಪೆಡ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ-ಡಾ. ಸತೀಶ್ ಖಾರ್ವಿ 2 ಚಿನ್ನದ ಪದಕ
ಮಂಗಳೂರಿನ ತೊಕ್ಕೊಟ್ಟು ನಡೆದ 24,25,26-2025 ತನಕ ರಾಜ್ಯಮಟ್ಟದ ಕ್ಲಾಸಿಕ್ ಹಾಗೂ ಯಕುಪ್ಪೆಡ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ M-1 2 ವಿಭಾಗದಲ್ಲಿ ಸ್ಪರ್ಧಿಸಿ 2ಚಿನ್ನದ ಪದಕ ಪಡೆದ ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ವ್ಯವಸ್ಥಾಪಕ ಅಂತರಾಷ್ಟ್ರೀಯ ಕ್ರೀಡಾಪಟು ಡಾ. ಸತೀಶ್ ಖಾರ್ವಿ ಇವರು ಕುಂದಾಪುರ ಕಿಂಗ್...
Read More
ಅ. 27ರಂದು ಬುರುಡೆ ಟೀಮ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿ
ಮಂಗಳೂರು (ಅ.26): ಧರ್ಮಸ್ಥಳ ಗ್ರಾಮದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಅ.27ರಂದು ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೋಟಿಸ್ ಜಾರಿಗೊಳಿಸಿದೆ. ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವ ಎಚ್ಚರಿಕೆ ನೀಡಿದೆ. ಇದರೊಂದಿಗೆ ಎಸ್ಐಟಿ ತನಿಖೆ ಮಹತ್ವದ ಅಂತಿಮ ಘಟ್ಟ ತಲುಪುವ...
Read More
ಖಾಸಗಿ ಹೋಂಸ್ಟೇ ಸ್ನಾನದ ಗೃಹದಲ್ಲಿ ಯುವತಿ ಅನುಮಾಸ್ಪದ ಸಾವು
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇ ಸ್ನಾನದ ಗೃಹದಲ್ಲಿ ಯುವತಿ ಅನುಮಾಸ್ಪದ ಸಾವು ಕೇಸ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೋಂ ಸ್ಟೇಗೆ ಲೈಸೆನ್ಸ್ ಇಲ್ಲ ಎಂಬುದು ಒಂದೆಡೆಯಾದರೆ, ಇಲ್ಲಿ ವಾಸ್ತವ್ಯ ಮಾಡಿದವರ ಮಾಹಿತಿ ಕೂಡ ನಿಗೂಢವಾಗಿರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ. ಸ್ನೇಹಿತೆ ಎಂಗೇಜ್ಮೆಂಟ್ಗಾಗಿ ಬೆಂಗಳೂರಿನಿಂದ...
Read More
ಸಬ್ ಇನ್ಸ್ಪೆಕ್ಟರ್ನಿಂದ ಯುವ ವೈದ್ಯೆಯ ಅತ್ಯಾಚಾರ
ಸಬ್ ಇನ್ಸ್ಪೆಕ್ಟರ್ವೊಬ್ಬ ಯುವ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದ ಹಿನ್ನೆಲೆಯಲ್ಲಿ ಮಾನಸಿಕ ಕಿರುಕುಳದಿಂದ ಬೇಸತ್ತ ವೈದ್ಯೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ಸತಾರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ 28 ವರ್ಷದ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರವೆಸಗಿ, ಮಾನಸಿಕ ಕಿರುಕುಳ...
Read More
ಈಶ್ವರಮಂಗಲದಲ್ಲಿ ನಡೆದ ಘಟನೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ-ಅನ್ವರ್ ಸಾದಾತ್
ಪುತ್ತೂರು: ಪುತ್ತೂರಿನ ಈಶ್ವರಮಂಗಲದಲ್ಲಿ ಅಕ್ಟೋಬರ್ 22 ರಂದು ನಡೆದ ಗೋ ಸಾಗಾಟಗಾರನ ಮೇಲೆ ನಡೆದಿರುವ ಶೂಟೌಟ್ ಪ್ರಕರಣವು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರಕರಣವನ್ನು ಉನ್ನತಾಧಿಕಾರಿಗಳಿಂದ ಅಥವಾ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಎಸ್ಡಿಪಿಐ ಪಕ್ಷದ...
Read More
ಮಧ್ಯಪ್ರದೇಶದಲ್ಲಿ ಸ್ಥಳೀಯವಾಗಿ ತಯಾರಿಸಿದ ಪಟಾಕಿಗಳನ್ನು ಬಳಸಿ ಸುಮಾರು 300 ಜನರಿಗೆ ಗಾಯ
ಮಧ್ಯಪ್ರದೇಶ: ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಸ್ಥಳೀಯವಾಗಿ ತಯಾರಿಸಿದ ಪಟಾಕಿಗಳನ್ನು ಬಳಸಿ ಸುಮಾರು 300 ಜನರು ಗಾಯಗೊಂಡಿದ್ದು, ಅವರಲ್ಲಿ ಹಲವಾರು ಮಕ್ಕಳು ಕಣ್ಣಿಗೆ ಗಾಯ ಮಾಡಿಕೊಂಡಿದ್ದರಿಂದಾಗಿ ಮಧ್ಯಪ್ರದೇಶದ ಮೂರು ಜಿಲ್ಲೆಗಳಾದ ಗ್ವಾಲಿಯರ್, ಭೋಪಾಲ್ ಮತ್ತು ಇಂದೋರ್ನಲ್ಲಿ ಕಾರ್ಬೈಡ್ ಪೈಪ್ ಬಂದೂಕುಗಳ ಮಾರಾಟ, ಖರೀದಿ ಮತ್ತು ಸಂಗ್ರಹಣೆಯನ್ನು ನಿಷೇಧಿಸಲಾಗಿದೆ ಎಂದು...
Read More
ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ
ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತದ ರಾಷ್ಟ್ರಪತಿಯೊಬ್ಬರು ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲುಗಳನ್ನು ಹತ್ತುವ ಮೂಲಕ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು...
Read More

