News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದವರಿಗೆ ಗಾಲಿಕುರ್ಚಿ ವಿತರಣೆ

ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಶ್ರೀ ಮೋಹನ್ ಪಿಬಿ, ಶ್ರೀ ಮಹೇಶ್ ಗುತ್ತಿಗಾರು, ನಿಡ್ಲೆಯ ಶ್ರೀ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಶ್ರೀ ಚಂದ್ರಶೇಖರ್, ಕಡಬದ ಶ್ರೀ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಖದೀಮರ ಮೇಲೆ ಪೊಲೀಸರ ಗುಂಡಿನ ದಾಳಿ

ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ (Illegal cow trade) ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ, ಲಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಶಾಸಕ ಸಂಜೀವ ಮಟಂದೂರು ವಿರುದ್ದ ಶಾಸಕ ಅಶೋಕ್ ರೈ ವಾಗ್ದಾಳಿ: ರಶೀದಿ ಮಾಡಿ ಪ್ರಸಾದ ಕೊಂಡು ಹೋಗಿ 25000 ಕೊಡದೆ ಶ್ರೀ ಮಹಾಲಿಂಗೇಶ್ಚರ ದೇವರಿಗೆ ವಂಚನೆ.

ಮಾಜಿ ಶಾಸಕ ಸಂಜೀವ ಮಟಂದೂರು ವಿರುದ್ದ ಶಾಸಕ ಅಶೋಕ್ ರೈ ವಾಗ್ದಾಳಿ: ರಶೀದಿ ಮಾಡಿ ಪ್ರಸಾದ ಕೊಂಡು ಹೋಗಿ 25000 ಕೊಡದೆ ಶ್ರೀ ಮಹಾಲಿಂಗೇಶ್ಚರ ದೇವರಿಗೆ ವಂಚನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಗೋಪೂಜೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಆಯೋಜಿಸಲಾಗಿರುವ ಗೋಪೂಜೆ ಕಾರ್ಯಕ್ರಮ ಇಂದು ಚಾರ್ಮಾಡಿ ಗ್ರಾಮದ ಪೆರಿಂಗಿಲ್ ವಸಂತ ಮೂಲ್ಯ ಮತ್ತು ಜಯಲಕ್ಷ್ಮಿ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಹ ಸಂಚಾಕ್ ದಿನೇಶ್ ಚಾರ್ಮಾಡಿ, ಚಾರ್ಮಾಡಿ ಘಟಕದ ಉಪಾಧ್ಯಕ್ಷರಾದ ಪಂಚೆಷ್ ಪೊಂಗರ್ದಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ-ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು.

ಹಾಸನದಿಂದ ಕೇರಳಕ್ಕೆ ಸಾಗಿಸುತ್ತಿದ್ದ ಇಚರ್ ಗಾಡಿಯಲ್ಲಿ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು. ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಚರ್ ಲಾರಿಯನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ.26ರಂದು ದ.ಕ.ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್‌ ಕ್ರಿಕೆಟ್‌ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ ಶ್ರೀ ಮುಚ್ಚುಲೋಡ್ ಭಗವತೀ ಕ್ಷೇತ್ರಕ್ಕೊಳಪಟ್ಟ ಗಾಣಿಗ ಸಮಾಜದ ಯುವ ಸಮುದಾಯವನ್ನು ಒಟ್ಟುಗೂಡಿಸುವ ಉದ್ದೇಶದಿಂದ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಗಾಣಿಗ ಪ್ರೀಮಿಯರ್ ಲೀಗ್ (ಜಿಪಿಎಲ್-2025) ಅ.26ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ವಹಿಸಿದ ಪರಿಣಾಮ 13 ಮಂದಿ ಆಸ್ಪತ್ರೆಗೆ ದಾಖಲು

ಪುತ್ತೂರು: ಮುಖ್ಯಮಂತ್ರಿಗಳೇ ಭಾಗವಹಿಸಿದ ಪುತ್ತೂರಿನ ಕಾರ್ಯಕ್ರಮವೊಂದರಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ವಹಿಸಿದ ಪರಿಣಾಮ 13 ಮಂದಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಸರಕಾರ, ಗೃಹ ಇಲಾಖೆ, ಜಿಲ್ಲಾಡಳಿತ, ಕಾರ್ಯಕ್ರಮ ಸಂಯೋಜಿಸಿದ ಟ್ರಸ್ಟ್‍ನ ವೈಫಲ್ಯದಿಂದ ಈ ಘಟನೆ ನಡೆದಿದ್ದು, ಪೊಲೀಸ್ ಇಲಾಖೆಯನ್ನು ಅಪಬಳಕೆ ಮಾಡಲಾಗಿದೆ. ನಿಯಮ ಉಲ್ಲಂಘನೆಗೆ ಕಾರಣರಾದವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂಬಾತನೇ ಮೃತ ವ್ಯಕ್ತಿಯಾಗಿದ್ದಾರೆ.ವಿಪರೀತ ಕುಡಿತದ ಚಟ ಹೊಂದಿದ್ದ ಈತ ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು, ಆತನನ್ನು ಕೂಡಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಂದುವರಿದ ಅಭಿಷೇಕ್​ ಆತ್ಮಹತ್ಯೆ ಪ್ರಕರಣ ತನಿಖೆ

ಉಡುಪಿ: ಅಭಿಷೇಕ್​ ಆತ್ಮಹತ್ಯೆ ಪ್ರಕರಣ ತನಿಖೆ ಮುಂದುವರಿದಿದ್ದು, ಆರೋಪಿಗಳ ಡಿಜಿಟಲ್​ ಸಾಧನಗಳಾದ ಫೋನ್​ ಸಂಪರ್ಕ, ಬ್ಯಾಂಕ್​ ವಹಿವಾಟುಗಳು, ಫೋನ್​ ಮತ್ತು ಚಾಟ್​ ದಾಖಲೆಗಳ ಆಧಾರದ ಮೇಲೆ ಆರೋಪಿಗಳನ್ನು ವಿವರವಾಗಿ ವಿಚಾರಣೆ ಮಾಡಲಾಗಿದೆ ಎಂದು ಎಸ್​ಪಿ ಹರಿರಾಂ ಶಂಕರ್​ ತಿಳಿಸಿದ್ದಾರೆ.ಹನಿ ಟ್ರ್ಯಾಪ್​ ಬಗ್ಗೆ ಇಲ್ಲಿಯವರೆಗೆ ಯಾವುದೇ ಪುರಾವೆಗಳಿಲ್ಲ. ಆರೋಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು.11ಕ್ಕೂ ಮಹಿಳೆಯರು, ಮಕ್ಕಳು ಅಸ್ವಸ್ಥ.

:ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು.11ಕ್ಕೂ ಹೆಚ್ಚು ಜನ ಅಸ್ವಸ್ಥ.ಮಹಿಳೆಯರು, ಮಕ್ಕಳು ಅಸ್ವಸ್ಥ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ -2025.ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮ.ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿ. ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ...
Read More