News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

“‘Sanjeeva Matandoor’ ಹೆಸರಿನ ಫೇಸ್ಬುಕ್ ಖಾತೆಯಿಂದ ಬಂದ್‌ಗೆ ಕರೆ: ಪ್ರಕರಣ ದಾಖಲು”

ಪುತ್ತೂರು: ದರ್ಬೆಯಲ್ಲಿ ಆ.21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವಂತಹ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ‘Sanjeeva Matandoor’ ಹೆಸರಿನ ಫೇಸ್ಬುಕ್ ಖಾತೆಯಿಂದ ಬಂದ್‌ಗೆ ಕರೆ ನೀಡಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದರ್ಬೆ ಗಲಾಟೆ ಪ್ರಕರಣ: ಬಂದ್‌ಗೆ ಕರೆ, ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಆರೋಪ — ವ್ಯಕ್ತಿ ವಿರುದ್ಧ ಪ್ರಕರಣ

ಪುತ್ತೂರು: ಪುತ್ತೂರಿನ ದರ್ಬೆ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದರ್ಬೆ ಗಲಾಟೆಗೆ ಕೋಮು ಬಣ್ಣ ಹಚ್ಚಿದರೆ ಎಫ್‌ಐಆರ್: ಎಸ್‌ಪಿ ಅರುಣ್ ಕೆ ಎಚ್ಚರಿಕೆ

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಆ.21ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಕೆಲವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದ್ದು, ಧರ್ಮದ ಆಧಾರದ ಮೇಲೆ ಅಥವಾ ಸಾರ್ವಜನಿಕ ಒತ್ತಡದ ಮೇಲೆ ಪ್ರಕರಣ ದಾಖಲಿಸುವುದಿಲ್ಲ, ಸಾಕ್ಷಾಧಾರದ ಆಧಾರದಲ್ಲಿ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಾರ್ವಜನಿಕ ಜಾಗ ಖಾಸಗಿಯವರ ಪಾಲಿಗೆ? ಸ್ಥಳೀಯ ಸಂಸ್ಥೆಗಳ ವಿರುದ್ಧ ಲಂಚದ ಗಂಭೀರ ಆರೋಪ!

ಪರವಾನಗಿ ಇಲ್ಲದಿದ್ದರೂ ಖಾಸಗಿ ಆಸ್ತಿಗಳಲ್ಲಿ ಅಂಗಡಿ–ವ್ಯಾಪಾರಕ್ಕೆ ಜಾಗ? ದಾಖಲೆಗಳ ಪರಿಶೀಲನೆಗೆ ಸಾರ್ವಜನಿಕರ ಆಗ್ರಹ ನಗರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಾದ ಜಾಗ, ಪಾರ್ಕಿಂಗ್ ಪ್ರದೇಶ ಹಾಗೂ ಸ್ಥಳೀಯ ಸಂಸ್ಥೆಗಳ ನಿಯಂತ್ರಣದಲ್ಲಿರುವ ಸ್ಥಳಗಳನ್ನು ಖಾಸಗಿ ವ್ಯಕ್ತಿಗಳ ವ್ಯಾಪಾರ ಚಟುವಟಿಕೆಗಳಿಗೆ ನೀಡಲಾಗುತ್ತಿದೆ ಎಂಬ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಲೆಯಲ್ಲಿ ಮಗು ಅಸ್ವಸ್ಥವಾದರೆ ಜವಾಬ್ದಾರಿ ಯಾರದ್ದು?-“ಪೋಷಕರು ಬಂದು ಮಗುವನ್ನು ಕರೆದುಕೊಂಡು ಹೋಗಲಿ” ಎಂದು ಹೇಳಿ ಶಾಲೆ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯಬಹುದೇ?

ಶಾಲೆಯಲ್ಲಿ ಓದುತ್ತಿರುವ ಮಗು ಹಠಾತ್‌ ಅಸ್ವಸ್ಥಗೊಂಡರೆ, “ಪೋಷಕರು ಬಂದು ಮಗುವನ್ನು ಕರೆದುಕೊಂಡು ಹೋಗಲಿ” ಎಂದು ಹೇಳಿ ಶಾಲೆ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯಬಹುದೇ? ಎಂಬ ಪ್ರಶ್ನೆ ಇದೀಗ ಚರ್ಚೆಗೆ ಕಾರಣವಾಗಿದೆ. ಮಗು ಶಾಲೆಯ ಆವರಣದಲ್ಲಿರುವ ಸಮಯದಲ್ಲಿ ಅನಾರೋಗ್ಯ ಅಥವಾ ತುರ್ತು ಪರಿಸ್ಥಿತಿ ಎದುರಾದರೆ, ಶಾಲಾ ಆಡಳಿತವು ಮೊದಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಕಲಿ ಔಷಧ ದಂಧೆ ಸಹಿಸುವ ಪ್ರಶ್ನೆಯೇ ಇಲ್ಲ: ಯು.ಟಿ. ಖಾದರ್

ಬಿಡದಿಯಲ್ಲಿ ₹4.91 ಕೋಟಿ ಮೌಲ್ಯದ ನಕಲಿ ಔಷಧ ಜಾಲ ಪತ್ತೆ | FDA ದಿಢೀರ್ ದಾಳಿ ಬೆಂಗಳೂರು: ಸಾರ್ವಜನಿಕರ ಆರೋಗ್ಯ ಮತ್ತು ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ನಡೆಯುತ್ತಿದ್ದ ಬೃಹತ್ ನಕಲಿ ಔಷಧ ಮರು-ಪ್ಯಾಕಿಂಗ್ ಹಾಗೂ ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ನಗರಸಭೆಗೆ ದಿಢೀರ್ ಲೋಕಾಯುಕ್ತ ದಾಳಿ- ಡಿವೈಎಸ್ಪಿ ಗಾನ ಅವರ ನೇತೃತ್ವದಲ್ಲಿ ಅಧಿಕಾರಿಗಳು ನಗರಸಭೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ.

ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತಪಾಸಣೆ. ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಾನ ಅವರ ನೇತೃತ್ವದಲ್ಲಿ ಅಧಿಕಾರಿಗಳು ನಗರಸಭೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಒಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

34ನೆಕ್ಕಿಲಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಅಸಮರ್ಪಕ ತಾಜ್ಯ ನಿರ್ವಹಣೆಯ ಬಗ್ಗೆ ಪುತ್ತಿಲ ಪರಿವಾರದಿಂದ ತಾಜ್ಯ ಘಟಕ ಕ್ಕೆ ಭೇಟಿ ಹಾಗೂ ಸಮರ್ಪಕ ನಿರ್ವಹಿಸಲು ಮನವಿ.

34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲಿನಂತೆ ಪ್ರತಿದಿನ ಕಸ ಸಂಗ್ರಹಣೆ ಹಾಗೂ ಡೈಪರ್‌ಗಳನ್ನು ಪ್ರತಿದಿನ ಸಂಗ್ರಹಿಸುವಂತೆ ಮತ್ತು ಶಾಂತಿನಗರ ದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಜ್ಯ ನಿರ್ವಹಣೆ ಘಟಕದಲ್ಲಿ ನಿರ್ವಹಣೆ ಸರಿಯಾಗಿ ನಿರ್ವಹಿಸದೆ ಗಬ್ಬು ವಾಸನೆ ಯಿಂದ ಸ್ಥಳೀಯ ನಿವಾಸಿಗಳಿಗೆ ಅರೋಗ್ಯ ಸಮಸ್ಯೆ ಉಂಟಾಗುವ ಸಂಭವ ಇರುವ ಕಾರಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂತ್ರಾಲಯದಿಂದ ವಾಪಸ್ಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ; 44ರ ಹರೆಯದಲ್ಲಿ ಸಾವು

ಪುತ್ತೂರು : ಮಂತ್ರಾಲಯಕ್ಕೆ ತೆರಳಿ ವಾಪಸ್ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್‌ ಶೆಟ್ಟಿ (44) ಎಂಬವರೆಂದು ಗುರುತಿಸಲಾಗಿದೆ. ಆಗಸ್ಟ್ 9ರಂದು ಮಂಗಳೂರಿನಿಂದ ಬಸ್ ಮೂಲಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ.

ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು.ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ....
Read More