ಮಂಗಳೂರು: ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಸೆ.12 ರಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ಮೂಲದ ಮಿನ್ನತ್ ಬಂಧಿತ ಆರೋಪಿಯಾಗಿದ್ದು ಕದ್ದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂ.2 ರಂದು ಉಳ್ಳಾಲ...
Read More
ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅರೆಸ್ಟ್
ಮೂಡಬಿದಿರೆ: ಕೋಮು ಪ್ರಚೋದನೆ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್ಸೈ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ಸೋಮವಾರದ ವರೆಗೆ ನ್ಯಾಯಾಂಗ...
Read More
ಕೊಕ್ಕರ್ಣೆಯಲ್ಲಿ ಯುವಕನೋರ್ವನಿಂದ ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು, ಯುವಕನು ಆತ್ಮಹತ್ಯೆ
ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ಸೆ.12 ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವಕನೋರ್ವನಿಂದ ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಕೊಕ್ಕರ್ಣೆ ಚೆಗ್ರಿಬೆಟ್ಟು ನಿವಾಸಿ ರಕ್ಷಿತಾ (24) ಚೂರಿ ಇರಿತಕ್ಕೆ ಒಳಗಾಗಿ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಆಕೆಯ ನೆರೆ ಮನೆಯ ಯುವಕ ಕಾರ್ತಿಕ್ ಪೂಜಾರಿ...
Read More
ಗೌರವ ವಂದನೆ ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಅವರು, ನಗರ ಕವಾಯತು ಮೈದಾನದಲ್ಲಿ ನಡೆದ ವಾರದ ಕವಾಯತಿನಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿದರು.ಮಂಗಳೂರು ನಗರ ಪೊಲೀಸ್ ಮತ್ತು ವಿಶೇಷ ಕಾರ್ಯಪಡೆ ಸೇರಿದಂತೆ 10 ವಿವಿಧ ತುಕಡಿಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ...
Read More
ಕಿರುಬೇಲೆ ಮೂಲ ನಿವಾಸಿಗಳ ಸಂಚಾರ ದಾರಿ ಮುಕ್ತಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಮನವಿ
ಕುಮಟಾ: ಕುಮಟಾ ತಾಲೂಕಿನ ಕಾಗಾಲ ಗ್ರಾಮದ ಕಿರುಬೇಲೆ ಮೂಲ ನಿವಾಸಿಗಳು ಅನಾದಿ ಕಾಲದಿಂದಲೂ ಗುಡ್ಡ-ಬೆಟ್ಟದ ಮೂಲಕ ಬಳಸುತ್ತಿದ್ದ ಸಂಚಾರ ದಾರಿ ಮುಕ್ತಗೊಳಿಸುವಂತೆ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟವು ಗುರುವಾರ ಜಿಲ್ಲಾಧಿಕಾರಿ ಮುಖಾಂತರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಮನವಿ ಸಲ್ಲಿಸಿದೆ. ಸುಮಾರು 10 ರಿಂದ 12 ಕುಟುಂಬಗಳ...
Read More
ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕನಿಂದ ಯುವತಿಗೆ ಚೂರಿ ಇರಿತ
ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು,...
Read More
ರವಿಕಾಂತ್ ತೆಂಡೂಲ್ಕರ್ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಆಗ್ರಹ
ಕಾರವಾರ: ನಗರದ ಕೆ.ಇ.ಬಿ. ಬಳಿಯ ನಿವಾಸಿ ಹಾಗೂ ತರಕಾರಿ ವ್ಯಾಪಾರಿ ರವಿಕಾಂತ್ ಪುರುಷೋತ್ತಮ್ ತೆಂಡೂಲ್ಕರ್ ಅವರ ಮೇಲೆ ಇತ್ತೀಚೆಗೆ ಕಾರವಾರದ ಜುಬೇರ್ ಮುಸ್ತಫಾ ಮತ್ತು ಅಲ್ಲಾ ಭಕ್ಷ ಸೇರಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನ್ನು ಕಾರವಾರ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಇಂದು ಕಾರವಾರ ಬಿಜೆಪಿ ನಗರ...
Read More
ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಇದರ 11ನೇ ಭಾರತ ವಿಭಾಗದ ಸಮ್ಮೇಳನದ ಉದ್ಘಾಟನೆ
ಬೆಂಗಳೂರು: ಬೆಂಗಳೂರಿನ ವಿಧಾನ ಸೌಧದಲ್ಲಿ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಇದರ 11ನೇ ಭಾರತ ವಿಭಾಗದ ಸಮ್ಮೇಳನದ ಉದ್ಘಾಟನೆಯು ಬಹಳ ಅದ್ಧೂರಿಯಾಗಿ ನಡೆಯಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಾರ್ಯಕ್ರಮ ಉದ್ಘಾಟಿಸಿದ್ದು,ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ್...
Read More
ರಸ್ತೆ ಮಧ್ಯೆಯೇ ಗಾಂಜಾ ಲಾರಿಯನ್ನು ಹಿಡಿದ ಉಡುಪಿ ಪೊಲೀಸರು.
ಉಡುಪಿ ಸೆಪ್ಟೆಂಬರ್ 11: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾವನ್ನು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆನ್ ಅಪರಾಧ ಠಾಣೆಯ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಹುಣಸೂರಿನ ಗಣೇಶ(38), ಆಂಧ್ರದ ಅನಂತಪುರಂನ ಪಿ. ಗೋಪಾಲ ರೆಡ್ಡಿ(43) ಎನ್ನುವವರಾಗಿದ್ದಾರೆ. ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಲಾರಿಯನ್ನು ಖಚಿತ ಮಾಹಿತಿಯಂತೆ ಪರಿಶೀಲಿಸಿದಾಗ...
Read More
ಕಾರವಾರದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಹುತಾತ್ಮ ಅರಣ್ಯ ರಕ್ಷಕರ ಸ್ಮರಣೆಯನ್ನು ಮಾಡಲಾಯಿತು. ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಸಿಬ್ಬಂದಿಗಳು ಕುಶಾಲಾತೋಪು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ...
Read More

