ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

ಬೆಳ್ತಂಗಡಿ : ಪುದುವೆಟ್ಟು ಗ್ರಾಮದಲ್ಲಿ ವಿಷಾದನೀಯ ಘಟನೆಯೊಂದು ನಡೆದಿದ್ದು, 20 ವರ್ಷದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಹಾಗೂ ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20) ಎಂದು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ- ಇಬ್ಬರ ಬಂಧನ

ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,...
Read More
0 Minutes
ಕ್ರೈಂ ನ್ಯೂಸ್

ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರ ಬಂಧನ, ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ ವಶ

ಮಂಗಳೂರು: ಮುಲ್ಕಿ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಂತರ ಜಿಲ್ಲಾ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೆ.1ರಂದು ಮಧ್ಯರಾತ್ರಿ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

ಮಂಗಳೂರು: ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರಿನ ಕಾವೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಆಕಾಶಭವನದ ಆನಂದ ನಗರ ನಿವಾಸಿ, ದಿವಂಗತ ಲಾಸ್ರದೋ ಮಾರಿಯಾ ಅವರ ಪತ್ನಿ ಲತಾ ಮಾರಿಯಾ (44) ಬಂಧಿತ ಆರೋಪಿ. ಬಂಧಿತ ಲತಾ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿ ಹಾಸ್ಟೆಲ್‌ ಗೆ ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರ ಬಟ್ಟೆ ಕಳವು- ಆರೋಪಿ ಬಂಧನ

ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು ಬೆಳಗ್ಗಿನ ಜಾವ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

ಮಂಗಳೂರು: 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿಯನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಉಳ್ಳಾಲದ ಮುಕ್ಕಚೇರಿಯ ಕಿಲೇರಿಯಾ ನಗರ ನಿವಾಸಿ ಅಶ್ಪಾಕ್(34) ಬಂಧಿತ ಆರೋಪಿ.ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 197/2017 ಕಲಂ:...
Read More
0 Minutes
ಕ್ರೈಂ ನ್ಯೂಸ್

ಮೂಡಬಿದ್ರಿ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಪ್ರಕರಣದ ಆರೋಪಿ ಬಂಧನ

ಮೂಡಬಿದ್ರಿ: ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೈವಸ್ಥಾನ ಕಳವು ಪ್ರಕರಣದಲ್ಲಿ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮುಲ್ಕಿ ಪೊಲೀಸ್ ಠಾಣೆಯ ಅ.ಕ್ರ.70/2018ರ ಕಲಂ 454, 457, 380 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂಡಬಿದ್ರಿಯ ಮಾನ್ಯ ಹಿರಿಯ...
Read More
0 Minutes
ಕ್ರೈಂ ನ್ಯೂಸ್

ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಆರೋಪ: ಮಹಿಳೆ ಮೇಲೆ ಹಲ್ಲೆ, ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ/ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮದುವೆಯಾಗಲು ನಿರಾಕರಿಸಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲೊಡ್ಡಿ ನಿವಾಸಿ ಜಿಜೊ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಮಗು ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದ್ದು,...
Read More