ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಅಧಿಕಾರಿ ಎಂದು ಸುಳ್ಳು ಹೇಳಿ ಸುಲಿಗೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ  ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ...
Read More
0 Minutes
ಕ್ರೈಂ ನ್ಯೂಸ್

ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಎಸ್‌.ಪೈ, ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು

ಪುತ್ತೂರು:ಪುತ್ತೂರಿನ ದರ್ಬೆಯ ಗ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲಾತಿಯೊಂದಕ್ಕೆ ತಾಂತ್ರಿಕ ದೋಷದಿಂದ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಾಗಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ. ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36)...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಕಣಂತೂರು ದೈವಸ್ಥಾನ ಕಳ್ಳತನ ಪ್ರಕರಣದಲ್ಲಿ ಮಹತ್ವದ ತಿರುವು- ಖುಲಾಸೆ ತೀರ್ಪು ರದ್ದು, ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರು : ಬಂಟ್ವಾಳ ತಾಲೂಕಿನ ಬಾಳೆಪುಣಿಯ ಕಣಂತೂರು ಗ್ರಾಮದ ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಿಂದ ಖುಲಾಸೆಗೊಂಡ ವ್ಯಕ್ತಿಗೆ ಇದೀಗ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಜಿಲ್ಲಾ ನ್ಯಾಯಾಲಯ 1000 ರೂ.ಗಳ ದಂಡ ವಿಧಿಸಿದೆ. ಆರೋಪಿಯನ್ನು ಉಳ್ಳಾಲದ...
Read More
0 Minutes
ಕ್ರೈಂ ನ್ಯೂಸ್

ಉಡುಪಿ : 8 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲಿಗೆ ಯತ್ನ – ಇಬ್ಬರು ಅರೆಸ್ಟ್

ಉಡುಪಿ : 8 ವರ್ಷಗಳ ಹಿಂದೆ ತೀರಿಹೋದ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ 5 ಲಕ್ಷ ರೂಪಾಯಿ ಬಾಕಿ ಇರಿಸಿದ್ದಾರೆ ಎಂದು ಸುಳ್ಳು ಹೇಳಿ, ಅವರ ಕುಟುಂಬಕ್ಕೆ ಜೀವ ಬೆದರಿಕೆಯೊಡ್ಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ಕುಕ್ಕುಂಜೆ ನಿವಾಸಿ ಸಾಜೀದ್ ಹಾಗೂ...
Read More
1 Minute
ಕ್ರೈಂ ನ್ಯೂಸ್

ಜೈಲಲ್ಲಿ ‘ರೇಟ್ ಕಾರ್ಡ್’ ದಂಧೆ: ಸೆಲ್‌ಗೆ ಬಾಡಿಗೆ, ಮಟನ್‌ಗೆ ₹1,250, ಚಿಕನ್‌ಗೆ ₹700, ಹಣ ನೀಡಿದ್ರೆ ಲಭ್ಯವಿದೆ ಕ್ಯಾಟರಿಂಗ್ ವ್ಯವಸ್ಥೆ..!! ಕೈದಿಗಳ ವಿಶೇಷ ಆತಿಥ್ಯಕ್ಕೆ ರೇಟ್ ಫಿಕ್ಸ್

ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಸಕಲ ಸವಲತ್ತು, ಊಟ-ಉಪಚಾರ ಹಾಗೂ ಸೆಲ್‌ಗಳನ್ನು ಕಲ್ಪಿಸಲು ಪ್ರತ್ಯೇಕ ದರ ನಿಗದಿಪಡಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಚಾರಣಾಧೀನ ಖೈದಿಗಳು ಬರೆದಿದ್ದಾರೆ ಎನ್ನಲಾದ ‘ರೇಟ್ ಲಿಸ್ಟ್’ ಸಮೇತದ ದೂರು ಪತ್ರವೊಂದು ಇದೀಗ ಭಾರೀ ವೈರಲ್ ಆಗಿದೆ. ಜೈಲಾಧಿಕಾರಿ ಶಾಂತಮ್ಮ ಹಾಗೂ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಲಾಯಿಸಿ ಅಪಘಾತ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ

ಮಂಗಳೂರು : ಚಾಲನಾ ಅನುಜ್ಞಾ ಪತ್ರ (ಲೈಸೆನ್ಸ್) ಇಲ್ಲದೆ ಬಸ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಬಸ್ ಚಾಲಕ ಹಾಗೂ ಮಾಲಕನಿಗೆ ಮಂಗಳೂರು ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2024ರ ಜುಲೈ 10ರಂದು ನಗರದ ಬೆಂದೂರ್‌ವೆಲ್ ಜಂಕ್ಷನ್ ಬಳಿ 66 ವರ್ಷದ ಸುಂದರಿ ಎಂಬವರು...
Read More
0 Minutes
ಕ್ರೈಂ ನ್ಯೂಸ್

ಬಾಯಿಯಲ್ಲಿ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸುಲ್‌:ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗಳು ವಿದೇಶದಿಂದ ಬಂದ ಪ್ರಯಾಣಿಕನ ಬಾಯಿಯಲ್ಲಿ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸುಲ್‌ಗಳನ್ನು ಪತ್ತೆಹಚ್ಚಿದ್ದಾರೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ವರ್ತನೆ ಭದ್ರತಾ ತಪಾಸಣೆ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಲಾಗಿದ್ದು,...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಸ್ವಂತ ತಂಗಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ..!

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ...
Read More
0 Minutes
ಕ್ರೈಂ ನ್ಯೂಸ್

ಶಾಂತಾ ಕೊಲೆ ಪ್ರಕರಣ: ಸರಣಿ ಹಂತಕ ಸೈನೈಡ್ ಮೋಹನ್ ಖುಲಾಸೆ ವಿರುದ್ಧ ಸರ್ಕಾರದ ಅರ್ಜಿ ವಜಾ

2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಖ್ಯಾತ ಸರಣಿ ಹಂತಕ ಸೈನೈಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್‌ನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಖುಲಾಸೆ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಮತ್ತು...
Read More