ರಾಷ್ಟ್ರೀಯ

0 Minutes
ರಾಷ್ಟ್ರೀಯ

24 ಸಾವಿರ ಸೈಬರ್ ವಂಚನೆ ಸಂತ್ರಸ್ತರಿಗೆ 139 ಕೋಟಿ ರೂ. ಮರುಪಾವತಿ- ಟಿಜಿಸಿಎಸ್‌ಬಿ

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ, ಟಿಜಿಸಿಎಸ್‌ಬಿ, ತೆಲಂಗಾಣ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಟಿಎಸ್‌ಎಲ್‌ಎಸ್‌ಎ), ಬ್ಯಾಂಕುಗಳು, ಡಿಜಿಟಲ್ ಪಾವತಿ ಸೇವಾ ಪೂರೈಕೆದಾರರು, ಪೊಲೀಸ್ ಕಮಿಷನರೇಟ್‌ಗಳು ಮತ್ತು ರಾಜ್ಯಾದ್ಯಂತ ಜಿಲ್ಲಾ ಪೊಲೀಸ್ ಘಟಕಗಳ ಸಮನ್ವಯದೊಂದಿಗೆ 3,896 ಸಂತ್ರಸ್ತರಿಗೆ 42.28 ಕೋಟಿ ರೂ. ಮರುಪಾವತಿ ಮಾಡಲು ಅನುಕೂಲ...
Read More
0 Minutes
ರಾಷ್ಟ್ರೀಯ

2 ಸಾವಿರ ರೂ.ವರೆಗಿನ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: ಗೊಂದಲಕ್ಕೆ ತೆರೆ ಎಳೆದ ಕೇಂದ್ರ ಸರ್ಕಾರದ

ನವದೆಹಲಿ: ಸಣ್ಣ ಪ್ರಮಾಣದ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಕೇಂದ್ರ ಹಣಕಾಸು ಸಚಿವಾಲಯದ ಆರ್ಥಿಕ ಸೇವೆಗಳ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳು ಹಾಗೂ ರೂಪೇ ಡೆಬಿಟ್ ಕಾರ್ಡ್ ಮೂಲಕ ಮಾಡುವ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸಬಾರದು ಎಂದು ಬ್ಯಾಂಕುಗಳು ಮತ್ತು...
Read More
0 Minutes
ರಾಷ್ಟ್ರೀಯ

‘ಮಾಟಮಂತ್ರ’ದ ಹೆಸರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತೀವ್ರ ಆತಂಕಕಾರಿ: ಸುಪ್ರೀಂ ಕೋರ್ಟ್

‘ಮಾಟಮಂತ್ರ’ ಅಥವಾ ‘ಭಾಟಂಗಿ’ಯ ಹೆಸರಿನಲ್ಲಿ ಮಹಿಳೆಯರನ್ನು ಸಂಕಷ್ಟಕ್ಕೆ ಈಡುಮಾಡುವುದು ಹಾಗೂ ಅವರ ಮೇಲೆ ದೌರ್ಜನ್ಯ ಎಸಗುವುದು ಸಮಾಜದಲ್ಲಿ ಆಳವಾಗಿ ಬೇರೂರಿರುವ ಕಡುಪೂರ್ವಗ್ರಹದ ಸಂಕೇತವಾಗಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಸಮಸ್ಯೆಗೆ ನೈಜ ಪರಿಹಾರಗಳನ್ನು ಕಂಡುಕೊಳ್ಳುವ ಬದಲು ಬಲಿಪಶುಗಳನ್ನು ಹುಡುಕುವ ಇಂತಹ ಅಂಧಶ್ರದ್ಧೆ ಹಾಗೂ ಮೂಢನಂಬಿಕೆಗಳು ಕಾನೂನಿನ...
Read More
0 Minutes
ರಾಷ್ಟ್ರೀಯ

13 ವರ್ಷದೊಳಗಿನ ಮಕ್ಕಳಿಗೆ Social Media, Gaming ಖಾತೆ ಬಂದ್? ಸಂಸತ್ತಿನಲ್ಲಿ ಮಸೂದೆ

ಸೋಷಿಯಲ್ ಮೀಡಿಯಾ ಮತ್ತು ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಖಾತೆಗಳನ್ನು ತೆರೆಯಲು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಷಕರ ಪರಿಶೀಲಿಸಿದ ಒಪ್ಪಿಗೆಯನ್ನು ಕಡ್ಡಾಯಗೊಳಿಸುವ ಮತ್ತು ಅಪ್ರಾಪ್ತ ವಯಸ್ಕರನ್ನು ಟ್ರ್ಯಾಕಿಂಗ್ ಮಾಡುವುದನ್ನು ಹಾಗೂ ವೈಯಕ್ತಿಕಗೊಳಿಸಿದ ಜಾಹೀರಾತುಗಳನ್ನು ನೀಡುವುದನ್ನು ನಿಷೇಧಿಸುವ ಪ್ರಸ್ತಾವಿತ ಖಾಸಗಿ ಸದಸ್ಯರ ಮಸೂದೆಯೊಂದು ಮುನ್ನೆಲೆಗೆ ಬಂದಿದೆ. ಬಿಜೆಪಿ...
Read More
0 Minutes
ಕ್ರೈಂ ನ್ಯೂಸ್ ರಾಷ್ಟ್ರೀಯ

ನಕಲಿ ಪನ್ನೀರ್ ಉತ್ಪಾದನೆ, ಮಾರಾಟ ಬ್ಯಾನ್ : ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು 1 ಲಕ್ಷ ದಂಡ

ಛತ್ತೀಸ್‌ಗಢದ ಬಳಿಕ ಇದೀಗ ಮಹಾರಾಷ್ಟ್ರ ಸರ್ಕಾರವೂ ನಕಲಿ (ಕೃತಕ/ನಾನ್ ಡೈರಿ) ಪನ್ನೀರ್ ಉತ್ಪಾದನೆ, ಸಂಸ್ಕರಣೆ, ಸಾಗಾಣಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಿದೆ. ಆಹಾರ ಮತ್ತು ಔಷಧ ಆಡಳಿತ (FDA) ಆಯುಕ್ತರು ಈ ಕಠಿಣ ನಿರ್ಧಾರ ತಳೆದಿದ್ದು, ತಯಾರಿಕೆಯಿಂದ ಹಿಡಿದು ರಿಟೇಲ್ ಮಾರಾಟ ಮತ್ತು...
Read More
0 Minutes
ರಾಷ್ಟ್ರೀಯ

ಫ್ಲೈಓವರ್ ಮೇಲೆ ಭೀಕರ ದುರಂತ: ಒಂದೇ ಕುಟುಂಬದ ಐವರು ಮೃತ್ಯು

ಮಧುರೈ : ತಮಿಳುನಾಡಿನ ಮಧುರೈ ಜಿಲ್ಲೆಯ ಮೇಲೂರು ಸಮೀಪದ ತುಂಬೈಪಟ್ಟಿ ಚತುಷ್ಪಥ ರಸ್ತೆ ಮೇಲ್ಸೇತುವೆ ಮೇಲೆ ಸೋಮವಾರ (ಆಗಸ್ಟ್ 3) ಕಾರು ನಿಯಂತ್ರಣ ತಪ್ಪಿ ಮೀಡಿಯನ್ ದಾಟಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಬಾಲಕಿ ಸೇರಿದಂತೆ ಚೆನ್ನೈನ ಒಂದೇ ಕುಟುಂಬದ...
Read More
0 Minutes
ರಾಷ್ಟ್ರೀಯ

ಭೀಕರ ಪ್ರವಾಹ: 15 ಜನರು ಸಾವು, 7 ಜನರು ನಾಪತ್ತೆ.!!

ಭಾರಿ ಮಳೆಯಿಂದ ಸಾಲು ಸಾಲು ಅನಾಹುತಗಳು ಸಂಭವಿಸಿದ್ದು, ಭೀಕರ ಪ್ರವಾಹ, ಕೇರಳದ ತಿರುವನಂತಪುರಂ ಭೂಕುಸಿತದ ಹೊಡೆತಕ್ಕೆ ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ. ಮಳೆ ಅನಾಹುತದಲ್ಲಿ 15 ಜನರು ಮೃತಪಟ್ಟಿದ್ದು, 7 ಜನರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸತೀಶನ್, ರಾಜ್ಯ ಸರ್ಕಾರವು...
Read More