ನ್ಯೂಸ್ ಕುಡ್ಲ

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಸಕಾರಾತ್ಮಕ ಸುದ್ದಿಗಳಿಗೆ ಹೆಚ್ಚು ಒತ್ತು ನೀಡುವುದು ಮಾಧ್ಯಮಗಳ ಜವಾಬ್ದಾರಿ: ಪಿ.ಎಸ್. ಪ್ರಕಾಶ್

ಪುತ್ತೂರು: ಸುದ್ದಿ ಮಾಧ್ಯಮದಲ್ಲಿ ಸದಾ ಹೊಸತನಗಳು ತುಂಬಿರಬೇಕು. ಪುತ್ತೂರು ಸುದ್ದಿಗಳ ಆಗರ. ಇಲ್ಲಿ ಸತ್ಯ ನ್ಯಾಯದೊಂದಿಗೆ ಮುಂದುವರಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಸುದ್ದಿ ನೀಡುವುದು ಪತ್ರಕರ್ತನ ಆದ್ಯ ಕರ್ತವ್ಯ.. ಈ ಜವಬ್ದಾರಿಯನ್ನು ಪತ್ರಕರ್ತ ಎಂದೂ ಮರೆಯಬಾರದು. ಯುವಶಕ್ತಿ ಸರಿಯಾದ ದಿಕ್ಕಿನಲ್ಲಿ ನಡೆಯಬೇಕಾದರೆ ಮನೆ,...
Read More
0 Minutes
ನ್ಯೂಸ್ ಕುಡ್ಲ

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌..!!

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ವೊಂದನ್ನು ಆರಂಭಿಸಿ, ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ನೆಪದಲ್ಲಿ ವಂಚನೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಬದಲಾಗಿ, ಅಪರಿಚಿತ ವ್ಯಕ್ತಿಗಳು ‘Hotel Accommodation’ ಎಂಬ ಹೆಸರಿನಲ್ಲಿ jagadambikaguesthouse.xyz ಎಂಬ ಅನಧಿಕೃತ ನಕಲಿ ವೆಬ್‌ಸೈಟ್‌ನ್ನು...
Read More
ನ್ಯೂಸ್ ಕುಡ್ಲ -0 Minutes

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಸೆ. 9ರಂದು ಬೆಳಗ್ಗೆ ನೆಲ್ಯಾಡಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ಡಿಸಿ ಮತ್ತು ಹೆದ್ದಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಸ್ಥಳಕ್ಕೆ ಆಗಮಿಸಿದ...
Read More
0 Minutes
ನ್ಯೂಸ್ ಕುಡ್ಲ

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ 63ನೇ ಪುಣ್ಯಸ್ಮರಣೆ

1963 ಸೆಪ್ಟೆಂಬರ್ 6 ರಂದು ನಿಧನರಾದ ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರಿಗೆ ಇಂದಿಗೆ 63ನೇ ಪುಣ್ಯಸ್ಮರಣೆ. ಅದರೂ ಅವರ ನಿವಾಸದಲ್ಲಿ ಕನ್ನಡದ ಕಂಪು ಬೀರುತ್ತಿಲ್ಲ ಯಾಕೆ? ಮನೆ ಇರುವುದು ಕೇರಳದ ಮಂಜೇಶ್ವರ ಗಡಿಯಾಚೆಯ ಕನ್ನಡಿಗರ ಮನೆ. ಅವರು ಹೃದಯದ ಭಾಷೆ ಕನ್ನಡ. ಅದರೂ...
Read More
1 Minute
ನ್ಯೂಸ್ ಕುಡ್ಲ

ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಉದ್ಘಾಟನೆ

ಪುತ್ತೂರು: ಪ್ರಜಾಸೇವೆ ಆಂದೋಲನವು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾಗಿದ್ದು, ಜನ ಕಾಲಬುಡಕ್ಕೆ ಸೇವೆಗಳು ಒದಗಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೇವೆಯನ್ನು ಗ್ರಾಮ ಮಟ್ಟಕ್ಕೆ ವಿಸ್ತರಿಸಬೇಕು. ಜೊತೆಗೆ ಸರ್ಕಾರಿ ಸೇವೆಯಲ್ಲಿ ಮದ್ಯವರ್ತಿಗಳನ್ನು ತಪ್ಪಿಸುವ ಮೂಲಕ ನೇರವಾಗಿ ಜನರಿಗೆ ಸೇವೆ ಒದಗುವಂತಾಗಬೇಕು ಎಂಬ ನಿಟ್ಟಿನಲ್ಲಿ...
Read More
0 Minutes
ನ್ಯೂಸ್ ಕುಡ್ಲ

ಕಂಬಳಕ್ಕೆ 5 ಕೋಟಿ ರು. ವಿಶೇಷ ಅನುದಾನ: ಸಿಎಂ ಡಿಕೆಶಿ ಭರವಸೆ

ಮಂಗಳೂರು : ರಾಜ್ಯ ಮಾನ್ಯತೆ ಪಡೆದಿರುವ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳದ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಶುಕ್ರವಾರ ಕಂಬಳದ ಮಹಾಪೋಷಕ ಹಾಗೂ ಕಂಬಳ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಎಸ್‌ಸಿಡಿಸಿಸಿ...
Read More
0 Minutes
ನ್ಯೂಸ್ ಕುಡ್ಲ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ, ಧರ್ಮಧಾರಿತ ಬದುಕು ಮುಖ್ಯ- ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಬೈಂದೂರು: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಶ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು....
Read More
0 Minutes
ನ್ಯೂಸ್ ಕುಡ್ಲ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಪುತ್ತೂರು:ಮಕ್ಕಳ ವಿದ್ಯಾರ್ಜನೆಗೆ ವಿದ್ಯಾನಿಧಿ ಕಿಟ್ ವಿತರಣೆ ಹಾಗೂ ಜ್ಞಾನದೀಪ ಶಿಕ್ಷಕರ ಮಂಜುರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಪುತ್ತೂರು ತಾಲೂಕಿನ ವಾತ್ಸಲ್ಯ ಪಲಾನುಭವಿಯವರ ಮಕ್ಕಳ ವಿದ್ಯಾರ್ಜನೆಗೆ ವಿದ್ಯಾನಿಧಿ ಕಿಟ್ ವಿತರಣೆ ಹಾಗೂ ಜ್ಞಾನದೀಪ ಶಿಕ್ಷಕರ ಮಂಜುರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ತಾಲೂಕಿನ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ...
Read More
1 Minute
ನ್ಯೂಸ್ ಕುಡ್ಲ

ಪುತ್ತೂರಿನಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ 19ನೇ ವರ್ಷದ ಸಾರ್ವಜನಿಕ “ಶ್ರೀ ವರಮಹಾಲಕ್ಷ್ಮೀ ಪೂಜೆ”

ಪುತ್ತೂರು: ಸೌಭಾಗ್ಯ, ಸಮೃದ್ಧಿ, ಸಂತಾನ, ಆರೋಗ್ಯ ಹಾಗೂ ಕುಟುಂಬದ ಕ್ಷೇಮಕ್ಕಾಗಿ ಮಹಿಳೆಯರು ಶ್ರದ್ಧಾಭಕ್ತಿಯಿಂದ ಆಚರಿಸುವ ಪವಿತ್ರ ವರಮಹಾಲಕ್ಷ್ಮೀ ವ್ರತಕ್ಕೆ ವಿಶೇಷ ಧಾರ್ಮಿಕ ಮಹತ್ವವಿದೆ. ವರಮಹಾಲಕ್ಷ್ಮೀ ದೇವಿಯ ಆರಾಧನೆಯ ಮೂಲಕ ಮನೆ-ಮನಗಳಲ್ಲಿ ಶುಭ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಪುತ್ತೂರಿನಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ...
Read More
0 Minutes
ನ್ಯೂಸ್ ಕುಡ್ಲ

ಆ.31ರಂದು “ಪುತ್ತೂರು ಚಲೋ” : ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಪ್ರತಿಭಟನೆ

ಪುತ್ತೂರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ಪುತ್ತೂರು ಚಲೋ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಜ್ಜಾಗಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಅಧ್ಯಕ್ಷರು ಹಾಗೂ...
Read More