ಮಂಗಳೂರಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಛೇರಿಯಲ್ಲಿ ಭರ್ಜರಿ ಬಾಡೂಟ- ಇಲಾಖೆಯ ವಾಹನದಲ್ಲೇ ಟ್ರಿಪ್.
ಮಂಗಳೂರು: ದ.ಕ.ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ-ನಿರ್ದೇಶಕರ ಕಛೇರಿಯಲ್ಲಿನ ಅಧಿಕಾರಿಗಳಿಗೆ, ಸಿಬ್ಬಂದಿಗಳ ಆಟಕ್ಕೆ ಅಂಕುಶ ಹಾಕೋರಿಲ್ಲವೇ.? ಎಂದು ಜನ ಪ್ರಶ್ನಿಸುತ್ತಿದ್ದಾರೆ. ಸರ್ಕಾರಿ ಕಛೇರಿಯಲ್ಲೇ ಭರ್ಜರಿ ಬಾಡೂಟ ಏರ್ಪಡಿಸಿ ಬಳಿಕ ಸರ್ಕಾರಿ ವಾಹನದಲ್ಲೇ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರುಹಾಜರಾಗಿ ಅಡ್ಯಾರ್ ಫಾಲ್ಸ್ ಗೆ ಜಾಲಿ ಟ್ರಿಪ್ ಹೋಗಿರುವುದು ನಾಗರಿಕರ...
Read More







