ನವದೆಹಲಿ : ಬಿಜೆಪಿ ಮೂರನೇ ಪಟ್ಟಿ ಪ್ರಕಟ,ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ.
ನವದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ ತಮಿಳುನಾಡಿನ ಒಂಬತ್ತು ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಕೊಯಮತ್ತೂರು ಕ್ಷೇತ್ರದಿಂದ ಕೇಸರಿ ಪಕ್ಷ ಅಣ್ಣಾಮಲೈ ಅವರನ್ನು ಕಣಕ್ಕಿಳಿಸಿದೆ. ಪಕ್ಷವು ಚೆನ್ನೈ ದಕ್ಷಿಣದಿಂದ ತೆಲಂಗಾಣದ ಮಾಜಿ ತಮಿಳಿಸೈ ಸೌಂದರರಾಜನ್, ಕನ್ನಿಯಾಕುಮಾರಿಯಿಂದ ಪೊನ್ ರಾಧಾಕೃಷ್ಣನ್ ಮತ್ತು ತೂತುಕ್ಕುಡಿಯಿಂದ ನೈನಾರ್ ನಾಗೇಂದ್ರನ್ ಅವರನ್ನು...
Read More






