ಕಾಂಗ್ರೆಸ್ ಶಾಸಕ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ
ಮಣಿಪಾಲ್ ಆಸ್ಪತ್ರೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್ಟಿ ಮೀಸಲು...
Read More






