ಲ್ಯಾಂಡಿಂಗ್ ವೇಳೆ ಸಣ್ಣ ತೊಂದರೆ: ರಾಷ್ಟ್ರಪತಿ ಮುರ್ಮು ಹೆಲಿಕಾಪ್ಟರ್ ಚಕ್ರ ನೆಲದಲ್ಲಿ ಸಿಲುಕಿದ ಘಟನೆ
ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಮಣ್ಣಿನಲ್ಲಿ ಚಕ್ರ ಹೂತ ಘಟನೆ ನಡೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತೀಯ ವಾಯುಸೇನೆ ಎಂಐ-17 ಹೆಲಿಕಾಪ್ಟರ್ ನಲ್ಲಿ ತಿರುವನಂತಪುರಂನಿಂದ ತೆರಳಿದ್ದರು. ಬೆಳಿಗ್ಗೆ...
Read More


