ಗೆರಟೆಯಲ್ಲಿ ಮೂಡಿದ ಪಂಜುರ್ಲಿ ದೈವದ ಮುಖವಾಡ, ಯಕ್ಷಗಾನ ಕಲಾವಿದನ ಕಲಾ ಪ್ರೌಢಿಮೆ
ದಕ್ಷಿಣಕನ್ನಡ: ಇಂದು ಎಲ್ಲೆಡೆ ಕಾಂತಾರ ಸಿನಿಮಾದ ಹವಾನೇ ಜೋರಾಗಿದೆ. ಕಾಂತಾರ ಸಿನಿಮಾದಲ್ಲಿ ಪ್ರಮುಖ ಹೈಲೈಟ್ ತುಳುನಾಡಿದ ದೈವಾರಾಧನೆ. ತುಳುನಾಡಿನ ಪ್ರಮುಖ ದೈವಗಳಲ್ಲಿ ಒಂದಾದ ಪಂಜುರ್ಲಿಯ ಕಥೆಯನ್ನೇ ಮುಖ್ಯವಾಗಿರಿಸಿ ಕಾಂತಾರಾ ಚಿತ್ರಕಥೆ ಹೆಣೆಯಲಾಗಿದೆ. ಪಂಜುರ್ಲಿ ದೈವದ ಪ್ರಮುಖ ಆಕರ್ಷಣೆ ಅದರ ಮುಖವಾಡವಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪುಣಚದ ಯಕ್ಷಗಾನ ಕಲಾವಿದರೊಬ್ಬರು...
Read More


