ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ-ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು.
ಹಾಸನದಿಂದ ಕೇರಳಕ್ಕೆ ಸಾಗಿಸುತ್ತಿದ್ದ ಇಚರ್ ಗಾಡಿಯಲ್ಲಿ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು. ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಚರ್ ಲಾರಿಯನ್ನು...
Read More




