ಬ್ರೇಕಿಂಗ್ ನ್ಯೂಸ್ :

ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ! ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ. ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ” HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ. ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ! ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?

Political Headline

ಕ್ರೈಂ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು...
Read More
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ‌ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು.
after 31 year accuesd arrested
31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯ ಬಂಧನ|| “ಈಗ 62 ವರ್ಷ ವಯಸ್ಸಿನ ಆರೋಪಿ”.

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ- ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ.

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ- ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ. ಪುತ್ತೂರು: ಎ ಗ್ರೇಡ್ ದೇವಸ್ಥಾನಗಳಲ್ಲಿ ಸೇವೆಗಳ ಶುಲ್ಕ ಪರಿಷ್ಕರಣೆಯನ್ನು ಅಲ್ಲಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂತಿಮ ಸಂಸ್ಕಾರಕ್ಕೆ ಬ್ಲಾಕ್ ಕಾಂಗ್ರೆಸ್ ನಿಂದ ನೆರವು

ಪುತ್ತೂರು: ಇಂದು ನಿಧನರಾದ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ನಿವಾಸಿ ಕೂಲಿ ಕಾರ್ಮಿಕ ಪೊಡಿಯ ( 65) ರವರ ಅಂತಿಮ ಸಂಸ್ಕಾರಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾ ಸಹಾಯ ಹಸ್ತ ನಿಧಿಯ‌ಮೂಲಕ ಆರ್ಥಿಕ ನೆರವು ನೀಡಲಾಯಿತು. ಶಾಸಕ ಅಶೋಕ್ ರೈ ಅವರ ಸೂಚನೆ ಮೇರೆಗೆ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ.

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ. ಪುತ್ತೂರು: ರಾಜ್ಯಾದ್ಯಂತ ಆರಂಭಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿದ್ದು ಸೆ.25ರಂದು ಪುತ್ತೂರು ತಾಲೂಕಿನಲ್ಲಿ ಶಿಕ್ಷಕರು ಗಣತಿ ಕಾರ್ಯಕ್ಕೆ ಹೋಗದೆ ಹಲವಾರು ಶಿಕ್ಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಲೇಜು ಕ್ಯಾಂಪಸ್ ನಲ್ಲಿ ಡಿಜೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಮುಖಂಡನ ಒತ್ತಾಯ-ವಿದ್ಯಾರ್ಥಿಯಾಗಿರುವಾಗ ಕಮಿಷನರ್ ಏನು ಡಿಜೆಗೆ ಡ್ಯಾನ್ಸ್ ಮಾಡಿಲ್ವಾ.

ಕಾಲೇಜು ಕ್ಯಾಂಪಸ್ ನಲ್ಲಿ ಡಿಜೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಮುಖಂಡನ ಒತ್ತಾಯ ಪೋಲೀಸ್ ಅಧಿಕಾರಿಯೊಂದಿಗೆ ಮೊಬೈಲ್ ಮೂಲಕ ಒತ್ತಾಯ ಮಂಗಳೂರಿನ ಕೆಪಿಟಿ ಬಳಿಯ ಕರ್ನಾಟಕ ಪಾಲಿಟೆಕ್ನಿಕ್ ನಲ್ಲಿ ನಡೆಯುವ ಕಾರ್ಯಕ್ರಮ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಡಿಜೆಗೆ ಅವಕಾಶ ನೀಡುವಂತೆ ಒತ್ತಾಯ ಅಧಿಕಾರಿಯು ಕಮಿಷನರ್ ಹೆಸರು ಹೇಳುವ ಸಂದರ್ಭದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ದೇವಸ್ಥಾನಗಳ ಹಣ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾಬಯಲು

ಬೆಂಗಳೂರು: ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು ವಜಾಗೊಂಡಿದ್ದರೂ ಸಹ, ಅದನ್ನು ಮುಚ್ಚಿಟ್ಟು ಎಸ್‌ಐಟಿ ರಚನೆ ಆಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾಬಯಲಾಗಿದೆ. 2025 ಮೇ 5 ರಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮ

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ.

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಠಿ

ಪುತ್ತೂರು:ಪುತ್ತೂರು ನಗರಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಟಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ ಅವರು ಮಾತನಾಡಿ ‘ ನಮ್ಮ ಕಚೇರಿಗೆ ಓರ್ವ ಅರ್ಜಿ ಹಾಕಿರುತ್ತಾನೆ. ಅದು ಮೂರು ತಿಂಗಳು ಪೆಂಡಿಂಗ್ ಇರುತ್ತದೆ. ನಾನು ವಾರಕ್ಕೆ ಒಂದು ದಿನ ಮಾತ್ರ ಇಲ್ಲಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ಇನ್ನಿಲ್ಲ

ಬೆಂಗಳೂರು : ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.