ದ. ಕನ್ನಡದಲ್ಲಿ ಹಲವಾರು ಕಡೆ ಪ್ರಯಾಣಿಕರು ತಮ್ಮ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಸ್ಥಿತಿ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಪ್ರಯಾಣಿಕರು ತಮ್ಮ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ನಡೆಯುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆ ರಸ್ತೆಗಳಲ್ಲಿ ಕಾಮಗಾರಿ ನಡೆಯದೆ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹುದೇ ಒಂದು ರಸ್ತೆ ಸ್ಪೀಕರ್...
Read More




