Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಶಾಲೆಗೆ ಮೊಬೈಲ್ ತರಬೇಡವೆಂದ ಮುಖ್ಯ ಶಿಕ್ಷಕಿಯ ಕಾರಿನ ಮೇಲೆ ಕಲ್ಲು ಎತ್ತಿಹಾಕಲು ವಿದ್ಯಾರ್ಥಿ ಯತ್ನ!!

ಶಾಲೆಗೆ ಮೊಬೈಲ್ ತರದಂತೆ ಬುದ್ಧಿವಾದ ಹೇಳಿದ ಮುಖ್ಯ ಶಿಕ್ಷಕಿಯ ಮೇಲೆಯೇ ವಿದ್ಯಾರ್ಥಿಯೊಬ್ಬ ಕಲ್ಲು ಹಿಡಿದು ದಾಳಿಗೆ ಮುಂದಾದ ಆಘಾತಕಾರಿ ಘಟನೆ ರಾಯಚೂರು ತಾಲೂಕಿನ ಪಂಚಮುಖಿ ಸರ್ಕಾರಿ...
Read More
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬೀಳಿಸಿದ ಗುಂಡಿನ ದಾಳಿ: ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ.!!
ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ‌ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ.

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ. ಪುತ್ತೂರು: ರಾಜ್ಯಾದ್ಯಂತ ಆರಂಭಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿದ್ದು ಸೆ.25ರಂದು ಪುತ್ತೂರು ತಾಲೂಕಿನಲ್ಲಿ ಶಿಕ್ಷಕರು ಗಣತಿ ಕಾರ್ಯಕ್ಕೆ ಹೋಗದೆ ಹಲವಾರು ಶಿಕ್ಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಲೇಜು ಕ್ಯಾಂಪಸ್ ನಲ್ಲಿ ಡಿಜೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಮುಖಂಡನ ಒತ್ತಾಯ-ವಿದ್ಯಾರ್ಥಿಯಾಗಿರುವಾಗ ಕಮಿಷನರ್ ಏನು ಡಿಜೆಗೆ ಡ್ಯಾನ್ಸ್ ಮಾಡಿಲ್ವಾ.

ಕಾಲೇಜು ಕ್ಯಾಂಪಸ್ ನಲ್ಲಿ ಡಿಜೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಮುಖಂಡನ ಒತ್ತಾಯ ಪೋಲೀಸ್ ಅಧಿಕಾರಿಯೊಂದಿಗೆ ಮೊಬೈಲ್ ಮೂಲಕ ಒತ್ತಾಯ ಮಂಗಳೂರಿನ ಕೆಪಿಟಿ ಬಳಿಯ ಕರ್ನಾಟಕ ಪಾಲಿಟೆಕ್ನಿಕ್ ನಲ್ಲಿ ನಡೆಯುವ ಕಾರ್ಯಕ್ರಮ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಡಿಜೆಗೆ ಅವಕಾಶ ನೀಡುವಂತೆ ಒತ್ತಾಯ ಅಧಿಕಾರಿಯು ಕಮಿಷನರ್ ಹೆಸರು ಹೇಳುವ ಸಂದರ್ಭದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ದೇವಸ್ಥಾನಗಳ ಹಣ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾಬಯಲು

ಬೆಂಗಳೂರು: ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು ವಜಾಗೊಂಡಿದ್ದರೂ ಸಹ, ಅದನ್ನು ಮುಚ್ಚಿಟ್ಟು ಎಸ್‌ಐಟಿ ರಚನೆ ಆಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾಬಯಲಾಗಿದೆ. 2025 ಮೇ 5 ರಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮ

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ.

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಠಿ

ಪುತ್ತೂರು:ಪುತ್ತೂರು ನಗರಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಟಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ ಅವರು ಮಾತನಾಡಿ ‘ ನಮ್ಮ ಕಚೇರಿಗೆ ಓರ್ವ ಅರ್ಜಿ ಹಾಕಿರುತ್ತಾನೆ. ಅದು ಮೂರು ತಿಂಗಳು ಪೆಂಡಿಂಗ್ ಇರುತ್ತದೆ. ನಾನು ವಾರಕ್ಕೆ ಒಂದು ದಿನ ಮಾತ್ರ ಇಲ್ಲಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ಇನ್ನಿಲ್ಲ

ಬೆಂಗಳೂರು : ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವುಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೋನಲ್ ಹಂತದ ಗಣಿತ ವಿಜ್ಞಾನಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿದ್ದಾರೆ.ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ಗಿರೀಶ ಗೌಡ ಹಾಗೂ ಸುಮಿತ್ರಾ ದಂಪತಿಗಳ ಪುತ್ರ 9ನೇ ತರಗತಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಕ್ಕಳ ಪಾಲಿಗೆ ಮೃತ್ಯುಕೂಪವಾಗಿರುವ ಗಣಿಗಾರಿಕೆ ನಡೆಸಿದ‌ ಗುಂಡಿಗಳು

ಕಪ್ಪು ಕಲ್ಲು ಗಣಿಗಾರಿಕೆ ಮಾಡಿ, ಅದರಿಂದ ಲಕ್ಷಾಂತರ ವ್ಯವಹಾರ ಮಾಡಿದ ಬಳಿಕ‌ ಗಣಿಗಾರಿಕೆ ನಡೆಸಿದ‌ ಗುಂಡಿಯನ್ನು ಮುಚ್ಚುವ ಗೋಜಿಗೂ ಹೋಗುತ್ತಿಲ್ಲ. ಇಂಥಹ ಗುಂಡಿಗಳು ಮಳೆಗಾಲದಲ್ಲಿ ನೀರಿನಿಂದ ತುಂಬಿ ಮಕ್ಕಳ ಪಾಲಿಗೆ ಮೃತ್ಯುಕೂಪಗಳಾಗಿ ಬದಲಾಗುತ್ತಿವೆ. ಗಣಿಗಾರಿಕೆ ನಡೆಸಿದ ಬಳಿಕ ಗುಂಡಿಯನ್ನು ಮುಚ್ಚಬೇಕು, ಇಲ್ಲವೇ ತಡೆಬೇಲಿ ಹಾಕಿ ಜನ,ಜಾನುವಾರುಗಳಿಗೆ ನಿರ್ಬಂಧಿಸಬೇಕು...
Read More

You May Have Missed!

0 Minutes
ಕ್ರೈಂ ನ್ಯೂಸ್
ಶಾಲೆಗೆ ಮೊಬೈಲ್ ತರಬೇಡವೆಂದ ಮುಖ್ಯ ಶಿಕ್ಷಕಿಯ ಕಾರಿನ ಮೇಲೆ ಕಲ್ಲು ಎತ್ತಿಹಾಕಲು ವಿದ್ಯಾರ್ಥಿ ಯತ್ನ!!
0 Minutes
ಕ್ರೈಂ ನ್ಯೂಸ್
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬೀಳಿಸಿದ ಗುಂಡಿನ ದಾಳಿ: ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ.!!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ: 11 ಮಂದಿಯ ವಿರುದ್ಧ ಪ್ರಕರಣ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ.